ಮನೆ ಸ್ಥಳೀಯ ಇಂದು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಇಂದು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0

ಮೈಸೂರು : ಮೈಸೂರು – ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (04-04-2024) 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಗಿರುತ್ತದೆ.

Join Our Whatsapp Group

ಪಕ್ಷೇತರ ಅಭ್ಯರ್ಥಿಯಾಗಳಾಗಿ ಪಿ ಕೆ ದರ್ಶನ್ ಶೌರಿ, ರಾಜು, ಸಣ್ಣ ನಾಯಕ, ಅಂಬೇಡ್ಕರ್ ಸಿ ಜೆ, ರಾಜಣ್ಣ, ರಾಮಯ್ಯ ಡಿ, ಆರ್ ಮಹೇಶ್, ಡಿ ಎನ್ ನವೀನ್ ಕುಮಾರ್, ಶಿವಕುಮಾರ್ ಜೆ ಇವರುಗಳು ನಾಮಪತ್ರ ಸಲ್ಲಿಸಿದ್ದಾರೆ.

ಸಮಾಜವಾದಿ ಜನತಾ ಪಕ್ಷದ ಅಭ್ಯರ್ಥಿಯಾಗಿ (ಕರ್ನಾಟಕ) ಹೆಚ್ ಎಂ ನಂಜುಂಡಸ್ವಾಮಿ, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಬರೀಷ್, ಜಾತ್ಯತೀತ ಪ್ರಜಾಪ್ರಭುತ್ವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎ .ಜಿ ರಾಮಚಂದ್ರರಾವ್ ಹಾಗೂ ಬಹುಜನ ಸಮಾಜ ಪಕ್ಷ ಅಭ್ಯರ್ಥಿಯಾಗಿ ರೇವತಿ ರಾಜ್ ಅವರು ನಾಮಪತ್ರ ಸಲ್ಲಿಸಿರುತ್ತಾರೆ.

ಇದರೊಂದಿಗೆ ಇಲ್ಲಿಯವರೆಗೆ 28 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ

ಹಿಂದಿನ ಲೇಖನಎರಡನೇ ಹೆಂಡತಿ ಅಥವಾ ಅನೂರ್ಜಿತ ವಿವಾಹದ ಮಕ್ಕಳು ಕೂಡ ಅನುಕಂಪದ ನೌಕರಿಗೆ ಅರ್ಹರು: ಹೈಕೋರ್ಟ್
ಮುಂದಿನ ಲೇಖನಒಂದು ವಾರ ರಾಜ್ಯದಲ್ಲಿ ಬಿಸಿ ಗಾಳಿ:  ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ