ನಾಗ್ಪುರ: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಮಹಾರಾಷ್ಟ್ರದ ನಾಗ್ಪುರದ ಕಾಲೇಜ್ ವೊಂದರ ಎಂಬಿಎ ವಿದ್ಯಾರ್ಥಿಗೆ ₹23 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಹೂಗ್ಲಿ ಮೂಲದ 28 ವರ್ಷದ ವಿದ್ಯಾರ್ಥಿ ಮೋಸಕ್ಕೆ ಒಳಗಾಗಿದ್ದಾನೆ.
2023ರ ನವೆಂಬರ್ 17ರಂದು ಟೆಲಿಗ್ರಾಮ್ ಮೆಸೇಜಿಂಗ್ ಆ್ಯಪ್ನಲ್ಲಿ ಹೂಡಿಕೆ ಸಲಹೆಗಾರನಂತೆ ವಂಚಕ ವಿದ್ಯಾರ್ಥಿಯನ್ನು ಸಂಪರ್ಕಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವಿದ್ಯಾರ್ಥಿ ಆರಂಭದಲ್ಲಿ ₹1,000 ಹೂಡಿಕೆ ಮಾಡಿ ₹1,400 ಗಳಿಸಿದ್ದನು. ಆ ಮೂಲಕ ವಿದ್ಯಾರ್ಥಿಯ ನಂಬಿಕೆ ಗಿಟ್ಟಿಸಿಕೊಳ್ಳುವಲ್ಲಿ ವಂಚಕ ಯಸಸ್ವಿಯಾಗಿದ್ದ. ಬಳಿಕ ಹೆಚ್ಚಿನ ಲಾಭ ಗಳಿಸುವ ಇರಾದೆಯಲ್ಲಿ ಒಟ್ಟು 23 ಲಕ್ಷ ಹೂಡಿಕೆ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಹಣ ಸಿಗದಿದ್ದಾಗ ಕೊನೆಗೂ ವಂಚನೆ ಮನಗಂಡ ವಿದ್ಯಾರ್ಥಿ, ವಾಥೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಇದರ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.