ಮನೆ ಕಾನೂನು ದ್ವಿತೀಯ ದರ್ಜೆ ಸಹಾಯಕ ಅಮಾನತು

ದ್ವಿತೀಯ ದರ್ಜೆ ಸಹಾಯಕ ಅಮಾನತು

0

Join Our Whatsapp Group

ಮಂಡ್ಯ:ತಾಲ್ಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಗಿರೀಶ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.

ಮಂಡ್ಯ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಇತ್ತೀಚೆಗೆ ಮಂಡ್ಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಕರ್ತವ್ಯ ಲೋಪ ಕಂಡು ಬಂದ ಹಿನ್ನಲೆಯಲ್ಲಿ ಗಿರೀಶ್ ಇವರನ್ನು ಅಮಾನತ್ತು ಪಡಿಸಿ ಡಾ. ಕುಮಾರ ಅವರು ಇಂದು ಆದೇಶ ಹೊರಡಿಸಿದ್ದಾರೆ.

ಹಿಂದಿನ ಲೇಖನಚಿರತೆ ದಾಳಿಗೆ ಮೇಕೆ,ಕುರಿ ಬಲಿ
ಮುಂದಿನ ಲೇಖನಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು