ಆನೇಕಲ್(Anekal): ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ.
ಮೃಗಾಲಯದಲ್ಲಿನ ಬೆಂಗಾಲ್ ಟೈಗರ್ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ.
ಮೂರು ವರ್ಷ ಕಿರಣ್, ಐದು ವರ್ಷದ ಶಿವು ಸೇರಿದಂತೆ ಒಟ್ಟು ಮೂರು ಹುಲಿಗಳು ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿವೆ.
ಸದ್ಯ ಹುಲಿಗಳ ಸಾವಿನ ಪರಿಣಾಮ ದೇಶದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದೆ. ಹುಲಿಗಳ ಆರೋಗ್ಯಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಹಲವು ಗಣ್ಯ ವ್ಯಕ್ತಿಗಳು ಕೆಲವೊಂದು ಹುಲಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಆದರೆ ಹುಲಿಗಳ ಸಾವುಗಳನ್ನು ನೋಡಿದಾಗ ಹುಲಿಗಳಿಗೆ ಮಾಡಬೇಕಾದ ವ್ಯವಸ್ಥೆ ಕುಂಠಿತವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಹೊಟ್ಟೆ ನೋವು, ಅಜೀರ್ಣ, ಮಲಬದ್ಧತೆಯಿಂದ ನರಳಿದ್ದ ಹುಲಿಗಳ ಆರೋಗ್ಯದ ಬಗ್ಗೆ ಪಾರ್ಕ್ ಆಡಳಿತ ಮಂಡಳಿ ಅಷ್ಟಾಗಿ ತಲೆ ಕೆಡಿಸಿಕೊಳ್ಳದಿರುವುದು ಬೇಸರದ ಸಂಗತಿಯಾಗಿದೆ.
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.