ಹಾಸನ: ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯ ಕ್ಯಾಂಪ್ ನಲ್ಲಿ ನಡೆದಿದೆ.
ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಾಲನಾ ತರಬೇತಿಗೆ ಬಂದಿರುವ ಸೈನಿಕರು ಮಧ್ಯಾಹ್ನ ಕ್ಯಾಂಪ್ ನಲ್ಲೇ ತಯಾರಾದ ಆಹಾರ ಸೇವಿಸಿದ್ದರು. ಊಟ ಮಾಡಿದ ನಂತರ ಸೈನಿಕರು ಅಸ್ವಸ್ಥಗೊಂಡಿದ್ದಾರೆ.
ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ, ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.