ಮನೆ ರಾಜ್ಯ ಮುಳುಗಿದ ಮನೆಗೆ ತಲಾ 5 ಲಕ್ಷ ಪರಿಹಾರ ನೀಡಿ: ಸರ್ಕಾರಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ ಒತ್ತಾಯ

ಮುಳುಗಿದ ಮನೆಗೆ ತಲಾ 5 ಲಕ್ಷ ಪರಿಹಾರ ನೀಡಿ: ಸರ್ಕಾರಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ ಒತ್ತಾಯ

0

ಬೆಂಗಳೂರು(Bengaluru):  ಪ್ರವಾಹದಿಂದ ಬೆಂಗಳೂರು ನಲುಗುತ್ತಿದ್ದು, ಮಳೆಯಲ್ಲಿ ಮುಳುಗಿರುವ ಮನೆಗಳಿಗೆ ತಲಾ 5 ಲಕ್ಷ ಪರಿಹಾರ ನೀಡಿ  ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾರಿ ಮಳೆಯಿಂದಾಗಿ ಬೆಂಗಳೂರು ಜನರು ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರದ  ವೈಪಲ್ಯದಿಂದ ಈ ಅವಾಂತರ ಸೃಷ್ಠಿಯಾಗಿದೆ.  ಮಳೆ ನೀರು ಹೋಗಲು ಜಾಗವಿಲ್ಲ. ಸರ್ಕಾರ ಒತ್ತುವರಿ ತೆರವು ಮಾಡಿಲ್ಲ. ಒತ್ತುವರಿ ತೆರವು ಮಾಡಲು ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ..? ಎಂದು ಪ್ರಶ್ನಿಸಿದರು.

ಹಿಂದಿನ ಲೇಖನಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಲ್ಲಾ ಕಡೆ ಇದ್ದಾರೆ: ಸುಮಲತಾ ಅಂಬರೀಶ್
ಮುಂದಿನ ಲೇಖನಬಿಜೆಪಿ ಜನೋತ್ಸವ: ವಿಘ್ನ ನಿವಾರಣೆಗೆ ವೇದಿಕೆ ಮೇಲೆ ಗಣ, ವಿಷ್ಣು ಹೋಮ