ಸುದ್ದಿ ಜಾಲ
ಬಂಡೀಪುರ : ರೌಡಿ ಶೀಟರ್ ಎಣ್ಣೆ ಪಾರ್ಟಿ ಪ್ರಕರಣ ಆರ್ಎಫ್ಒ ಪುನೀತ್ ಕುಮಾರ್ ಅಮಾನತು
ಚಾಮರಾಜನಗರ (ಜೂನ್ 9) : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ...
ರಾಜಕೀಯ
ಕಾನೂನು
ಅಧಿಕಾರರೂಢ ರಾಜಕೀಯ ಪಕ್ಷಗಳು ಮಣಿಸಲಾಗದಂತಹ ಮುಖ್ಯ ಚುನಾವಣಾ ಆಯುಕ್ತರ ಅಗತ್ಯವಿದೆ: ಸುಪ್ರೀಂ ಕೋರ್ಟ್
ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಅಧಿಕಾರದಲ್ಲಿ ಉಳಿಯಬೇಕಾದರೆ ಅವರು ತಮ್ಮ ಅಣತಿಯಂತೆ ನಡೆದುಕೊಳ್ಳಬೇಕೆಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಒತ್ತಾಯಿಸುತ್ತವೆ, ಇದರಿಂದಾಗಿ ಚುನಾವಣಾ ಆಯೋಗದ ಸ್ವಾತಂತ್ರ್ಯದೊಂದಿಗೆ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ...
ಅಪರಾಧ
ಹೆಚ್ಚು ಮೊಬೈಲ್ ಬಳಕೆ ಆರೋಪ: ಪತ್ನಿಯನ್ನು ಇರಿದು ಕೊಂದ ಪತಿ
ಬ್ರಹ್ಮಾವರ: ತನ್ನ ಹೆಂಡತಿ ಹೆಚ್ಚಿನ ಸಮಯ ಮೊಬೈಲ್ ಬಳಕೆ ಮಾಡುತ್ತಾಳೆ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಆಕೆಯನ್ನು ಕತ್ತರಿಸಿ ಕೊಂದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.
ಹಿಲಿಯಾಣ ಗ್ರಾಮದ ಹೊಸಮಠದಲ್ಲಿ ವಾಸವಿದ್ದ ರೇಖಾ...




































