ಮನೆ ಆರೋಗ್ಯ ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

0

ಪಾಂಡವಪುರ:ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿಯಿಂದ ಬಳಲಿರುವ ಘಟನೆ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಚ‌ನ್ನಬೀರೇಶ್ವರ ಹಬ್ಬ ಹಿನ್ನೆಲೆ ಪ್ರಸಾದ ವಿತರಿಸಲಾಗಿತ್ತು.

Join Our Whatsapp Group


ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಉಂಟಾಗಿದೆ. ಅಸ್ವಸ್ಥಗೊಂಡವರನ್ನು ಪಾಂಡವಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.