Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Monday, December 8, 2025
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಹಿರಿಯ ಅಧಿಕಾರಿಗಳ ಅಮಾನತು
      ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ
      ಬಹುಭಾಷಾ ನಟಿಯ ಕಿಡ್ನಾಪ್‌, ರೇಪ್‌ ಪ್ರಕರಣ – ನಟ ದಿಲೀಪ್‌ಗೆ ರೀಲೀಫ್‌
      ಸಿಎಂ ಏನ್‌ ಸಣ್ಣ ಅಗಿದ್ಯಾ? – ನಾನು ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ, ಅಶೋಕ್‌
      ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಸಿಎಂ ಏನ್‌ ಸಣ್ಣ ಅಗಿದ್ಯಾ? – ನಾನು ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ, ಅಶೋಕ್‌
      ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ – ಸಿಎಂ
      ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ – ಡಿಕೆಶಿ
      ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
      ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್; ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ – ಬಾಲಕೃಷ್ಣ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ –...
  • ರಾಜ್ಯ
  • ಸುದ್ದಿ ಜಾಲ

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ – ಜಿ.ಪರಮೇಶ್ವರ್

September 3, 2025
0
Share
WhatsApp
Telegram
Facebook
Twitter
Email

    ಬೆಂಗಳೂರು : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಎನ್‌ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ ಅಗತ್ಯವೂ ಇಲ್ಲ. ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಎಸ್‌ಐಟಿ ತನಿಖೆಯಲ್ಲಿ ತಪ್ಪೇನಾದ್ರೂ ಆಗಿದೆಯಾ? ತಪ್ಪಾಗಿದ್ರೆ ಬೇರೆ ಏಜೆನ್ಸಿಗೆ ಪ್ರಕರಣ ಕೊಡಬಹುದು. ಆದ್ರೆ ಎಸ್‌ಐಟಿ ತನಿಖೆಯಲ್ಲಿ ತಪ್ಪೇನೂ ಆಗಿಲ್ಲ, ತನಿಖೆ ಚೆನ್ನಾಗಿಯೇ ನಡೀತಿದೆ. ಬಿಜೆಪಿಯವರು ಎಸ್‌ಐಟಿ ತನಿಖೆಗೆ ತೊಂದರೆ ಮಾಡಬೇಕು ಅಂತ ಇದ್ದಾರಾ? ಬಿಜೆಪಿಯವರ ಉದ್ದೇಶ ಏನು ಅಂತ ಅವರು ಮೊದಲು ಸ್ಪಷ್ಟಪಡಿಸಲಿ ಎಂದು ವಾಗ್ದಾಳಿ ನಡೆಸಿದರು.

    ಎನ್‌ಜಿಒಗಳಿಗೆ ವಿದೇಶಿ ಹಣ ಬಂದಿರುವ ಆರೋಪ ವಿಚಾರದಲ್ಲಿ ಇಡಿ ಎಂಟ್ರಿಯಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ಕೊಟ್ಟಿದ್ದು, ಇ.ಡಿಯವರು ತನಿಖೆ ಮಾಡೋದಾದ್ರೆ ಮಾಡಿಕೊಳ್ಳಲಿ. ಇಡಿ ತನಿಖೆಗೆ ನಾವು ಬೇಡ ಅನ್ನಲ್ಲ. ಇಡಿಯವರು ಎಂಟ್ರಿಯಾಗಿದ್ದರೆ ಅದು ಹಣಕಾಸು ವಿಚಾರಕ್ಕೆ ಇರುತ್ತದೆ. ಅವರ ತನಿಖೆಗೂ ನಮ್ಮ ತನಿಖೆಗೂ ಸಂಬಂಧ ಇಲ್ಲ ಎಂದು ಹೇಳಿದರು.

    ಎಸ್‌ಐಟಿಗೆ ಮಂಡ್ಯದ ಮಹಿಳೆ ದೂರು ವಿಚಾರ ಬಗ್ಗೆ ಮಾತನಾಡಿ, ಅದೆಲ್ಲ ಎಸ್‌ಐಟಿ ನೋಡಿಕೊಳ್ಳುತ್ತಾರೆ ಎಂದರು. ಪ್ರಣವ್ ಮೊಹಾಂತಿ ಭೇಟಿ ವಿಚಾರ ಬಗ್ಗೆ ಮಾತಾಡಿ, ಮೊಹಾಂತಿಯವರು ಬೇರೆ ವಿಚಾರಕ್ಕೆ ಬಂದಿದ್ದರು. ಅವರು ಧರ್ಮಸ್ಥಳ ವಿಚಾರಕ್ಕೆ ಮಾತ್ರ ಬರ್ತಾರಾ? ಬೇರೆ ವಿಚಾರಕ್ಕೆ ಬಂದು ಭೇಟಿ ಆಗಿದ್ದರು ಎಂದು ಸ್ಪಷ್ಟನೆ ನೀಡಿದರು.

    • ಟ್ಯಾಗ್ಗಳು
    • completed
    • dharmasthala case
    • further investigation
    • G parameshwar
    • investigation
    • NIA
    • report
    • SIT
    • SIT Investigation
    • submitted
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಜೂ.ಎನ್‌ಟಿಆರ್‌ಗಾಗಿ ಸಿದ್ಧಸೂತ್ರ ಮುರಿಯಲು ಪ್ರಶಾಂತ್ ನೀಲ್ ಸಜ್ಜು..!
      ಮುಂದಿನ ಲೇಖನಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಇಸ್ಕಾನ್‌ನ ಆರೋಗ್ಯಕರ-ಪೌಷ್ಟಿಕ ಆಹಾರ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಷ್ಟ್ರೀಯ

      ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಹಿರಿಯ ಅಧಿಕಾರಿಗಳ ಅಮಾನತು

      ಸುದ್ದಿ ಜಾಲ

      ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ

      ರಾಷ್ಟ್ರೀಯ

      ಬಹುಭಾಷಾ ನಟಿಯ ಕಿಡ್ನಾಪ್‌, ರೇಪ್‌ ಪ್ರಕರಣ – ನಟ ದಿಲೀಪ್‌ಗೆ ರೀಲೀಫ್‌

      EDITOR PICKS

      ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿ: ಬಸವರಾಜ ಬೊಮ್ಮಾಯಿ

      Saval - May 20, 2023

      ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್‌ ಭಾಗವತ್‌ ಭೇಟಿ

      Saval - November 7, 2025

      ಭೂಮಿಯ ಜೀವಿತಾವಧಿಯು ಇನ್ನೂ 1 ಶತಕೋಟಿ ವರ್ಷಗಳಲ್ಲಿ ಆಮ್ಲಜನಕವಿಲ್ಲದ ಜಗತ್ತಿಗೆ ಸೇರುತ್ತದೆ!

      Saval - May 15, 2025

      ಚಾಮರಾಜನಗರ: ಕೃಷಿ ಹೊಂಡದಲ್ಲಿ ಬಿದ್ದು ಕೇರಳದ ಬಾಳೆಕಾಯಿ ವ್ಯಾಪಾರಿ ಸಾವು

      Saval - November 12, 2022
      Saval TV on YouTube
      #YaduveerWadiyar  #GaneshVisarjan  #PublicReaction  #PeaceAppeal  #RoyalStatement  #BreakingNews  #MysuruNews  #CommunityHarmony  
#RespectTraditions  #ViralNews  #mandya #maddur #ganapatibappamorya #Congress #Karnatakanews #KarnatakaGovernment

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದ ಘಟನೆಗೆ ಯದುವೀರ್ ಪ್ರತಿಕ್ರಿಯೆ
      #BSVijayendra #CongressFailed #KarnatakaPolitics #JusticeForHindus #mandya #madduru #mysore #ramanagara #RAshok #jds #NitishKumar #karnataka #KannadaNews #ganapatibappamorya #ganapati #savaltv #CongressAgainstHindus #KarnatakaCongressFails
#AntiHinduCongress #PoliticalVendetta
#OppositionVoice #BJPvsCongress

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿ ಹಿಂದುಗಳ ಮೇಲೆ ದಾಳಿ, ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ: ಬಿ.ಎಸ್.ವಿಜಯೇಂದ್ರ ಆರೋಪ
      #cmsiddaramaiah #dcmdkshivakumar #rainyweather #raineffect #Karnatakanews ##RainDamage #CMDKarnataka
#Siddaramaiah #CropLoss #FarmerRelie #KarnatakaRain
#FloodRelief #AgricultureSupport #RainAssessment
#FarmersFirst #savaltv #PressMeet

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ರಾಜ್ಯದಲ್ಲಿ ಮಳೆಹಾನಿ ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯ ಸಮೀಕ್ಷೆ
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies