Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, March 11, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಆಹ್ವಾನ ಇಲ್ಲದೇ ಮದುವೆ, ರಿಸೆಪ್ಷನ್ ಊಟಕ್ಕೆ ಹೋಗಿ ಸಿಕ್ಕಿಬಿದ್ದರೆ, ಶಿಕ್ಷೆ ಏನು ಗೊತ್ತೇ?
      ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!
      ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಬಂಧನ..!
      ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!
      ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ – ಆಟೋ ಚಾಲಕರ ಪರದಾಟ..!
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!
      ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ; ಸಾಲರಾಮಯ್ಯ ಎಂದ ಬಿಜೆಪಿಗೆ ತಿರುಗೇಟು – ಪ್ರಿಯಾಂಕ್ ಖರ್ಗೆ
      ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ – ಬಿ.ವೈ. ವಿಜಯೇಂದ್ರ
      ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ; ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ..!
      ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು – ಸಿಎಂ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು
  • ರಾಜ್ಯ
  • ಸುದ್ದಿ ಜಾಲ

ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು

October 18, 2025
0
Share
WhatsApp
Telegram
Facebook
Twitter
Email

    ಬೆಂಗಳೂರು : ರಾಜ್ಯ ಸರ್ಕಾರ ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಮತ್ತು ಮೋಸವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇ-ಖಾತಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಆದರೆ, ಇದೀಗ ಇದೇ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು ಹಣ ಕೇಳುತ್ತಿದ್ದಾರೆಂದು ಸಾರ್ವಜನಿಕರು ಡಿಸಿಎಂ ಡಿಕೆ ಶಿವಕುಮಾರ್​​ಗೆ ದೂರು ನೀಡಿದ್ದಾರೆ.

    ನಗರದ ಕೆ.ಆರ್.ಪುರಂ ವ್ಯಾಪ್ತಿಯ ಟಿ.ಸಿ.ಪಾಳ್ಯದ ವೆಂಗಯ್ಯ ಇಕೋ ಪಾರ್ಕ್​ನಲ್ಲಿ ನಡಿಗೆ ಕಾರ್ಯಕ್ರಮ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್​​ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಈ ವೇಳೆ ಓರ್ವ ವ್ಯಕ್ತಿ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ದೂರು ನೀಡಿದ್ದಾರೆ.

    ಈ ವೇಳೆ ಡಿಕೆ ಶಿವಕುಮಾರ್​​ ಯಾರು ಯಾರು ಅಧಿಕಾರಿಗಳಿದ್ದಾರೆ ಹೆಸರು ಹೇಳಿ ಎಂದರು. ARO ಬಸವರಾಜ ಮತ್ತು ಆಐ ವಿಜನಪುರ ಎಂದು ವ್ಯಕ್ತಿ ಹೇಳಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

    ಇನ್ನು ಈ ವೇಳೆ ಪಾರ್ಕ್​ನಲ್ಲಿ ನಡೆಯುತ್ತಿರುವ ಅಸಭ್ಯ ವರ್ತನೆ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದರು. ಶರ್ಟ್ ಬಿಚ್ಚಿಕೊಂಡು ಮಲಗಿರುತ್ತಾರೆ. ಹೀಗಾಗಿ ಸಂಜೆ ವೇಳೆ ಪಾರ್ಕ್​ನಲ್ಲಿ ಹೆಣ್ಮಕ್ಕಳು ಓಡಾಡೋದು, ವಾಕಿಂಗ್​ ಮಾಡುವುದು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

    ಈ ವೇಳೆ ಹಣ ಕಟ್ಟಿದರೂ ನೀರು ಬರುತ್ತಿಲ್ಲ ಅಂತಾ ಮತ್ತೊಬ್ಬರು ದೂರು ನೀಡಿದ್ದಾರೆ. BWSSB ಅಧಿಕಾರಿ ಯಾರಿದ್ದೀರಯ್ಯ ಎಂದ ಡಿಸಿಎಂ, ಅವರು ಕಂಪ್ಲೇಂಟ್ ಮಾಡುತ್ತಿದ್ದಾರೆ ಬರಕೊಳ್ಳಿ ಎಂದರು. ಸ್ಥಳೀಯ ನಿವಾಸಿ ರಮೇಶ್ ಬಾಬು ರೆಡ್ಡಿ ಎಂಬುವವರು ರಸ್ತೆಗಳು ಕಿತ್ತು ಹಾಳಾಗಿ ಹೋಗಿದೆ. ರಸ್ತೆಯಿಲ್ಲ, ಡ್ರೈನೇಜ್ ಇಲ್ಲ. ಮುಖ್ಯ ರಸ್ತೆಗೆ ಕಾಮಗಾರಿ ಮಾಡಲು ಮನವಿ ಮಾಡಿದರು.

    ಈ ಕೆಆರ್​ ಪುರಂ ಸುತ್ತಮುತ್ತ ದೇಹ ದಹನಕ್ಕೆ ವ್ಯವಸ್ಥೆ ಇಲ್ಲ. ಹೃದಯದ ಸಮಸ್ಯೆ ಆದಾಗ ಜಯದೇವ ಆಸ್ಪತ್ರೆ ಹೋಗಲು ಟ್ರಾಫಿಕ್ ಜಾಮ್ ಆಗುತ್ತೆ. ಕೆ.ಆರ್‌. ಪುರ ಭಾಗದಲ್ಲಿ ಒಂದು ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಕೆಲ ಸಾರ್ವಜನಿಕರು ಆಗ್ರಹಿಸಿದ್ದಾರೆ.

    • ಟ್ಯಾಗ್ಗಳು
    • ARO
    • asking
    • BWSSB
    • complaint
    • create
    • DCM DK Shivakumar
    • DK Shivakumar
    • DKS
    • e khata
    • e-account
    • KR
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಹಣ ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ – ನಿರ್ಧಾರ ತಿಳಿಸಿದ ರಿಷಬ್
      ಮುಂದಿನ ಲೇಖನಲಿಂಗಾಯತ ಧರ್ಮದ ಬಗ್ಗೆ ಅವಹೇಳನ – ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್..!
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಜ್ಯ

      ಆಹ್ವಾನ ಇಲ್ಲದೇ ಮದುವೆ, ರಿಸೆಪ್ಷನ್ ಊಟಕ್ಕೆ ಹೋಗಿ ಸಿಕ್ಕಿಬಿದ್ದರೆ, ಶಿಕ್ಷೆ ಏನು ಗೊತ್ತೇ?

      ರಾಜ್ಯ

      ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!

      ಸುದ್ದಿ ಜಾಲ

      ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಬಂಧನ..!

      EDITOR PICKS

      ಇಂದಿನ ರಾಶಿ ಭವಿಷ್ಯ

      Saval - November 17, 2023

      ಮೈಸೂರು: ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

      Saval - April 22, 2024

      ಕೃಷಿ ಸಚಿವರ ವಿರುದ್ಧ ದೂರು: ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಸರ್ಕಾರದ ತೀರ್ಮಾನ

      Saval - August 8, 2023

      ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಬಲಗೊಳಿಸಿ: ಹೆಚ್.ಕೆ ಸತೀಶ್

      Saval - April 13, 2023
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Chicken Pepper Special #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies