ಮನೆ ರಾಜ್ಯ ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ

ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ

0

ಬೆಂಗಳೂರು(Bengaluru): ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ ಮಾಡಲಾಗಿದೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟಿಸಲಾಗಿದೆ.

ಜೂನ್ 27 ರಂದು ಸೋಮವಾರ ಕೆಂಪೇಗೌಡರ ಜಯಂತಿಯಂದು  ಮೂವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.