Facebook Instagram Share X Youtube
  • ಸುದ್ದಿ ಜಾಲ
    • ಅಂತರಾಷ್ಟ್ರೀಯ
    • ಕೃಷಿ
    • ತಂತ್ರಜ್ಞಾನ
    • ದೇವಸ್ಥಾನ
    • ದೇಶ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, June 10, 2026
  • About Us
  • Contact us
Facebook Instagram Share X Youtube
Saval News
  • ಸುದ್ದಿ ಜಾಲ
    • ಬಂಡೀಪುರ  : ರೌಡಿ ಶೀಟರ್ ಎಣ್ಣೆ ಪಾರ್ಟಿ ಪ್ರಕರಣ ಆರ್‌ಎಫ್‌ಒ ಪುನೀತ್ ಕುಮಾರ್‌ ಅಮಾನತು
      ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
      ಮಂಡ್ಯ : ಒಂದೇ ಕುಟುಂಬದ ಮೂವರು ನಿಗೂಢ ಸಾವು
      ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್  ₹2.77 ಕೋಟಿ ಲೂಟಿ
      ಮೈಸೂರು : ನಗರ ವ್ಯಾಪ್ತಿಯಲ್ಲಿ 458 ಕೋಟಿ, ರೂ. ದಂಡ ವಸೂಲಿ ಬಾಕಿ
      ಎಲ್ಲಾಅಂತರಾಷ್ಟ್ರೀಯಕೃಷಿತಂತ್ರಜ್ಞಾನದೇವಸ್ಥಾನದೇಶ
  • ವೀಡಿಯೋಗಳು
    • ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ ಪೋಷಕರು
      ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
      ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್  ₹2.77 ಕೋಟಿ ಲೂಟಿ
      ಜಮೀರ್ ಪರ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಸಂಕಷ್ಟ
      12 ವರ್ಷಗಳ ಸುದೀರ್ಘ ಅಧಿಕಾರಾವಧಿ : ಪ್ರಧಾನಿ ಮೋದಿ
      ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸಚಿವ ಯು.ಟಿ. ಖಾದರ್ ಎಚ್ಚರಿಕೆ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಡಿಜಿಟಲ್‌ ಅರೆಸ್ಟ್‌ – ಫಸ್ಟ್‌ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ..!
  • ರಾಜ್ಯ
  • ಅಪರಾಧ
  • ಸುದ್ದಿ ಜಾಲ

ಡಿಜಿಟಲ್‌ ಅರೆಸ್ಟ್‌ – ಫಸ್ಟ್‌ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ..!

November 4, 2025
0
Share
WhatsApp
Telegram
Facebook
X
Email

    ಹುಬ್ಬಳ್ಳಿ : ತಂತ್ರಜ್ಞಾನ ಬೆಳೆದಂತೆ, ಡಿಜಿಟಲ್ ವಹಿವಾಟು ಹೆಚ್ಚುತ್ತಿದ್ದಂತೆ ಆನ್‌ಲೈನ್ ವಂಚನೆಯೂ ಹೆಚ್ಚಾಗುತ್ತಿದೆ. ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ ಕನ್ನ ಇಡಲು ಶುರು ಮಾಡಿದ್ದಾರೆ. ಗಾಯಕರು, ಚಿತ್ರ ನಟರು, ಅಷ್ಟೇ ಯಾಕೆ ನಮ್ಮ ಪ್ರಧಾನಿ ಮೋದಿ ಹೆಸರಿನಲ್ಲೂ ವಂಚನೆ ಮಾಡೋದಕ್ಕೆ ಶುರು ಮಾಡಿದ್ದ ಖದೀಮರು ಸಾಮಾನ್ಯರನ್ನೂ ಟಾರ್ಗೆಟ್‌ ಮಾಡ್ತಿದ್ದಾರೆ.

    ಮರ್ಯಾದೆಗೆ ಅಂಜುವವರು, ಕೋಟಿ ಕೋಟಿ ಬ್ಯಾಲೆನ್ಸ್‌ ಹೊಂದಿರೋರು ಹಾಗೂ ನಿವೃತ್ತರನ್ನ ಟಾರ್ಗೆಟ್‌ ಮಾಡಲು ಶುರು ಮಾಡಿದ್ದಾರೆ‌ ಸೈಬರ್‌ ವಂಚಕರು. ಹುಬ್ಬಳ್ಳಿಯ ಪ್ರಕರಣ ಇದಕ್ಕೆ ತಾಜಾ ಉದಾಹರಣೆಯಾಗಿದೆ.

    ಡಿಜಿಟಲ್ ಅರೆಸ್ಟ್ ಮೂಲಕ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 1 ಕೋಟಿ ಹಣ ದೋಚಿದ್ದಾರೆ ಡಿಜಿಟಲ್ ಖದೀಮರು. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೇ ಮೊದಲ ಬಾರಿಗೆ 1 ಕೋಟಿ ಡಿಜಿಟಲ್ ಅರೆಸ್ಟ್ ಪ್ರಕರಣ ದಾಖಲಾಗಿದೆ.

    76 ವರ್ಷ ವ್ಯಕ್ತಿಗೆ ಒಂದು ಕೋಟಿ ಪಂಗನಾಮ ಹಾಕಲಾಗಿದೆ. ಕೇಶ್ವಾಪುರದ ವಿನಯ ಕಾಲನಿಯ ನಾಗೇಶ ಶರ್ಮಾ ವಂಚನೆಗೆ ಒಳಗಾದವರು. ವಾಟ್ಸಪ್‌ ಮೂಲಕ ವಿಡಿಯೋ ಕರೆ ಮಾಡಿ, ಮುಂಬೈ ಕೊಲಬಾ ಪೊಲೀಸ್ ಠಾಣೆ ಅಧಿಕಾರಿಗಳೆಂದು ನಂಬಿಸಿ, ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಹೆದರಿಸಿದ್ದಾರೆ.

    ಆರ್‌ಟಿಜಿಎಸ್ ಮೂಲಕ 1.07 ಕೋಟಿ ರೂ. ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ. ನೀವು ಮುಂಬೈನ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅದರಲ್ಲಿ ನಿಷೇಧಿತ ಪಿಎಫ್‌ಐ ಮುಖಂಡ ಒ.ಎಂ ಅಬ್ದುಲ್ ಸಲಾಂ ಜೊತೆಗೆ ವ್ಯವಹಾರ ಮಾಡಿದ್ದೀರಿ, 2 ಕೋಟಿ ರೂ. ವ್ಯವಹಾರ ಮಾಡಲು 20 ಲಕ್ಷ ರೂ. ಅಬ್ದುಲ್‌ನಿಂದ ಕಮಿಷನ್ ಪಡೆದಿದ್ದೀರಿ.

    ಈ ಬಗ್ಗೆ ಮುಂಬೈ ಕೊಲಬಾ ಪೊಲೀಸ್ ಠಾಣೆಯಲ್ಲಿ ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಅದಕ್ಕಾಗಿ ನಿಮ್ಮನ್ನು ಡಿಜಿಟಲ್ ಅರೆಸ್ಟ್‌ ಮಾಡಿರುವುದಾಗಿ ಹೆಸರಿಸಿದ್ದಾರೆ. ತನಿಖೆಯಿಂದ ಮುಕ್ತ ಮಾಡಬೇಕಾದ್ರೆ ಹಣ ನೀಡಬೇಕೆಂದು ನಾಗೇಶ್ ಅವರಿಗೆ ಬೇಡಿಕೆಯಿಟ್ಟಿದ್ದಾರೆ ಖದೀಮರು.

    ಅವರ ಮಾತು ನಂಬಿದ ನಾಗೇಶ್ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಆರ್‌ಟಿಜಿಎಸ್ ಮೂಲಕ ಒಟ್ಟು 1,07,80,600 ರೂ. ವರ್ಗಾಯಿಸಿದ್ದಾರೆ. ಜಾಗೃತಿವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಹುಬ್ಬಳ್ಳಿ ಸಿಇಎಸ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಿರಾತಕರ ಜಾಡು ಹಿಡಿಯಲು ಮುಂದಾಗಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೀಡಿರು ಮಾಹಿತಿ ಇದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

    • ಟ್ಯಾಗ್ಗಳು
    • 1 crore
    • almost
    • Bank Account
    • digital arrest
    • fines
    • first time
    • Hubballi Cyber Police
    Share
    WhatsApp
    Telegram
    Facebook
    X
    Email
      ಹಿಂದಿನ ಲೇಖನನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ – ಡ್ಯಾನ್ಸರ್ ಸಾವು
      ಮುಂದಿನ ಲೇಖನರೇಣುಕಾಸ್ವಾಮಿ ಕೊಲೆ ಪ್ರಕರಣ; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಬಂಡೀಪುರ  : ರೌಡಿ ಶೀಟರ್ ಎಣ್ಣೆ ಪಾರ್ಟಿ ಪ್ರಕರಣ ಆರ್‌ಎಫ್‌ಒ ಪುನೀತ್ ಕುಮಾರ್‌ ಅಮಾನತು

      ಸುದ್ದಿ ಜಾಲ

      ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ

      ಸುದ್ದಿ ಜಾಲ

      ಮಂಡ್ಯ : ಒಂದೇ ಕುಟುಂಬದ ಮೂವರು ನಿಗೂಢ ಸಾವು

      EDITOR PICKS

      ನಕಲಿ ಇ-ಪೇಮೆಂಟ್‌: ಐಷಾರಾಮಿ ಹೋಟೆಲ್‌ ಗ‌ಳಿಗೆ ವಂಚಿಸಿದವನ ಬಂಧನ

      Saval - April 5, 2024

      ಪಕ್ಷ ಸಂಘಟನೆಗಾಗಿ ಅ.15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ

      Saval - August 7, 2023

      ಜಗದೀಶ್ ಶೆಟ್ಟರ್ ಮತಕ್ಕಾಗಿ ಸ್ವಾಭಿಮಾನ ಮಾರಿಕೊಳ್ಳುತ್ತಿದ್ದಾರೆಯೇ: ಕೆ.ಎಸ್.ಈಶ್ವರಪ್ಪ ಪ್ರಶ್ನೆ

      Saval - May 5, 2023

      ಅಧಿಪತಿಗಳ ನೇಮಕ

      Saval - September 30, 2024
      Saval TV on YouTube
      Suddi Samaya : ಭಾರೀ ಪ್ರಮಾಣದ  1.40 ಕೋಟಿ ಮೌಲ್ಯದ ಗಾಂಜಾ ವಶ

#drug #police #ccbpolice #cesk #sardarvallabaipatel #yaduveer #sdjgold #chinnatambi #saraswathipuram #murder #sucide #chamundibetta #history #thippayyanakere #congress #dkshivakumar #bangalore #cmvijay #narve #chess #pragnananda #boat #harmuj #india #winnig #savaltv #mysore


ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whatsapp Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Suddi Samaya : ಭಾರೀ ಪ್ರಮಾಣದ 1.40 ಕೋಟಿ ಮೌಲ್ಯದ ಗಾಂಜಾ ವಶ
      Suddi Samaya : ಪೊಲೀಸ್ ಠಾಣೆಗಳಲ್ಲಿ ರೌಡಿ ಸ್ಕ್ಯಾಡ್ ರಚನೆ

#police #rowdy #station # kcnagar #fastival #karanjilake #ecotower #zipline #canopiwalk #tanveerset #protest #mla #mysorevariers #cricket #t20 #cm #dkshivakumar #kanakapura #congress #kolar #hosakote # highway # accident #lokayukta # friendship #nepal #india #rcb # rcbfan #vaibhavsuryavamshi #savaltv #mysore


ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whatsapp Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Suddi Samaya : ಪೊಲೀಸ್ ಠಾಣೆಗಳಲ್ಲಿ ರೌಡಿ ಸ್ಕ್ಯಾಡ್ ರಚನೆ
      #WeeklyHoroscope #Horoscope2026 #Astrology #ZodiacSigns #AstrologyPredictions #Aries #Taurus #Gemini #Cancer #Leo #Virgo #Libra #Scorpio #Sagittarius #Capricorn #Aquarius #Pisces
#IndianAstrology #VedicAstrology #Spirituality #DailyHoroscope #ZodiacForecast #FarmTips #Agriculture #FarmingLife #CropCare #OrganicFarming #VastuShastra #SpiritualRemedies #PositiveEnergy #EnergyHealing #NatureHealing #savaltv 

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Vara Bhavishya | 12 ರಾಶಿಗಳ ವಾರ ಭವಿಷ್ಯ #savaltv #astrology
      Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies