ಮನೆ ರಾಜ್ಯ ಡಾ. ಬಾಬು ಜಗಜೀವನರಾಂ ಅವರ 36ನೇ ವರ್ಷದ ಪುಣ್ಯಸ್ಮರಣೆ

ಡಾ. ಬಾಬು ಜಗಜೀವನರಾಂ ಅವರ 36ನೇ ವರ್ಷದ ಪುಣ್ಯಸ್ಮರಣೆ

0

ಮೈಸೂರು(Mysuru): ಡಾ. ಬಾಬು ಜಗಜೀವನರಾಂ ಅವರ 36ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮೈಸೂರು ರೈಲ್ವೇ ನಿಲ್ದಾಣದ ವೃತ್ತದಲ್ಲಿರುವ ಬಾಬು ಜಗಜೀವನರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ನಾಗೇಂದ್ರ, ಜಿ.ಟಿ‌.ದೇವೇಗೌಡ, ತನ್ವೀರ್ ಸೇಠ್, ಮೇಯರ್ ಸುನಂದಾ ಪಾಲನೇತ್ರಾ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.