Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Saturday, May 23, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ನ ಮಂತ್ರಮುಗ್ಧಗೊಳಿಸುವ ನೋಟ : 1,500+ ಗಂಟೆ ಕಾಲ ಹಿಡಿದ ‘ಕಾನ್​’ ಡ್ರೆಸ್​ ಡಿಸೈನ್
      ಬೆಂಗಳೂರು : ಉದ್ಯಮಿಯ ಎದೆಗೆ ಗನ್ ಇಟ್ಟು ಬೆದರಿಕೆ, ರೌಡಿಶೀಟರ್ ‘ಬೋರವೆಲ್ಅನಿಲ್’
      ಚಿರತೆ ಕೊಂದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅರೆಸ್ಟ್..!
      ಸೇವಾ ಭದ್ರತೆ ಒದಗಿಸಿ ಹಾಗೂ ಗೌರವಧನ ಹೆಚ್ಚಿಸಲು ಅತಿಥಿ ಉಪನ್ಯಾಸಕರ ಪ್ರತಿಭಟನೆ
      ಸಚಿವ ರಾಮಲಿಂಗಾ ರೆಡ್ಡಿ :  ಮೆಜೆಸ್ಟಿಕ್‌ ಮತ್ತೊಂದು ಹೊಸ ಬಸ್ ನಿಲ್ದಾಣ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ ಪೋಷಕರು
      ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಸಚಿವ ರಾಮಲಿಂಗಾ ರೆಡ್ಡಿ :  ಮೆಜೆಸ್ಟಿಕ್‌ ಮತ್ತೊಂದು ಹೊಸ ಬಸ್ ನಿಲ್ದಾಣ
      ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿ ದೇವೇಗೌಡ್ರು
      ಭಾರತ ಪ್ರವಾಸ ಆರಂಭಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ; ಕೋಲ್ಕತ್ತಾದಲ್ಲಿ ಭವ್ಯ ಸ್ವಾಗತ
      ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬೆಂಗಳೂರು ಭೇಟಿ: ಅದ್ಧೂರಿ ಸ್ವಾಗತ ರದ್ದು
      ರಾಜ್ಯಸಭಾ ಚುನಾವಣೆ: ಎಚ್.ಡಿ. ದೇವೇಗೌಡರಿಗೆ NDA ಟಿಕೆಟ್ ಸಾಧ್ಯತೆ? ಮತ್ತೊಮ್ಮೆ ದೆಹಲಿ ರಾಜಕೀಯಕ್ಕೆ ‘ಮಣ್ಣಿನ ಮಗ’ ಪ್ರವೇಶಿಸುವ ಸಾಧ್ಯತೆ – ಕುತೂಹಲ ಹೆಚ್ಚಳ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ..!
  • ರಾಜ್ಯ
  • ಸುದ್ದಿ ಜಾಲ

ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ..!

May 23, 2026
0
Share
WhatsApp
Telegram
Facebook
Twitter
Email

    ಬೆಂಗಳೂರು : ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ನಿನ್ನೆ ಸಂಜೆ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಡಿಪಿಆರ್ ವರದಿ ಸ್ವೀಕರಿಸಿದ್ದಾರೆ. ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಡಿಪಿಆರ್ ಅನ್ನು ಬಿಎಮ್‌ಆರ್‌ಸಿಎಲ್ ಸಿದ್ಧಪಡಿಸಿದೆ.

    ಈ ಕುರಿತು ಮಾತನಾಡಿದ ಪರಮೇಶ್ವರ್, ತುಮಕೂರಿಗೆ ಮೆಟ್ರೋ ರೈಲು ಬೇಕು ಅನ್ನೋ ನಿಟ್ಟಿನಲ್ಲಿ ಬಹಳ ದಿನಗಳಿಂದ ಪ್ರಯತ್ನ ನಡೀತಿತ್ತು. ಕಳೆದ ಬಜೆಟ್‌ನಲ್ಲಿ ಫೀಸಿಬಿಲಿಟಿ ಅಧ್ಯಯನ ಮಾಡೋದಾಗಿ ಸಿಎಂ ಹೇಳಿದ್ರು. ಹೈದರಾಬಾದ್ ಸಂಸ್ಥೆಯಿಂದ 3.5 ಕೋಟಿ ರೂ. ಕರ್ಚು ಮಾಡಿ ವರದಿ ಪಡೆಯಲಾಗಿದೆ. ಈ ವರದಿಯಲ್ಲಿ ಮಾದಾವರ ಟು ತುಮಕೂರು ಮೆಟ್ರೋ ಯೋಜನೆ ಮಾಡಬಹುದು ಅಂತ ಹೇಳಲಾಗಿದೆ ಎಂದು ತಿಳಿಸಿದರು.

    ಅದಾದ ನಂತರ ಡಿಪಿಆರ್ ವರದಿಗೆ ಟೆಂಡರ್ ಕೊಡಲಾಗಿತ್ತು. ಮೆಟ್ರೋದವ್ರೇ ಬೇರೊಂದು ಸಂಸ್ಥೆ ಮೂಲಕ ಡಿಪಿಆರ್ ವರದಿ ಸಿದ್ಧಪಡಿಸಿ ಕೊಟ್ಟಿದೆ. ಮೆಟ್ರೋ ಯೋಜನೆಯನ್ನು ಪಿಪಿಪಿ ಮಾಡೆಲ್‌ನಲ್ಲಿ ಮಾಡಲಾಗುತ್ತೆ. ಡಿಪಿಆರ್ ವರದಿಯಲ್ಲಿ 20 ಸಾವಿರ ಕೋಟಿ ಅಂದಾಜು ವೆಚ್ಚ ಹಾಕಲಾಗಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ನಂತರ ಟೆಂಡರ್ ಕರೆಯುತ್ತೇವೆ ಎಂದರು.

    • ಟ್ಯಾಗ್ಗಳು
    • DPR
    • Dr G Parameshwar
    • government
    • Madavara
    • Madavara-Tumakuru Metro
    • Metro
    • Metro Rail Project
    • Rail Project
    • submitted
    • Tumakuru
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಆನೇಕಲ್‌ನಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ; ಸಿಎಂ ಶಂಕುಸ್ಥಾಪನೆ..!
      ಮುಂದಿನ ಲೇಖನಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; 82 ಕಾರ್ಮಿಕರ ದುರ್ಮರಣ, 9 ಮಂದಿ ಇನ್ನೂ ನಾಪತ್ತೆ..!
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ನ ಮಂತ್ರಮುಗ್ಧಗೊಳಿಸುವ ನೋಟ : 1,500+ ಗಂಟೆ ಕಾಲ ಹಿಡಿದ ‘ಕಾನ್​’ ಡ್ರೆಸ್​ ಡಿಸೈನ್

      ಸುದ್ದಿ ಜಾಲ

      ಬೆಂಗಳೂರು : ಉದ್ಯಮಿಯ ಎದೆಗೆ ಗನ್ ಇಟ್ಟು ಬೆದರಿಕೆ, ರೌಡಿಶೀಟರ್ ‘ಬೋರವೆಲ್ಅನಿಲ್’

      ರಾಜ್ಯ

      ಚಿರತೆ ಕೊಂದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅರೆಸ್ಟ್..!

      EDITOR PICKS

      ಕಲಬುರಗಿ: ಚೆನ್ನಾಗಿ ಓದು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

      Saval - August 25, 2023

      ಯಶವಂತಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಬ್ರೇಕ್ ಫೇಲ್ ಆಗಿ ರಸ್ತೆ ವಿಭಜಕಕ್ಕೆ ಢಿಕ್ಕಿ, ಓರ್ವ ಮಹಿಳೆಗೆ ಗಾಯ

      Saval - June 28, 2025

      ಕವಿತೆ, ಲಲಿತಾ ಪ್ರಬಂಧ ಹಿಂಪಡೆಯಲು ಶಿಕ್ಷಣ ಸಚಿವರಿಗೆ ಪತ್ರ ಬರೆದ ಮೂಡ್ನಾಕೂಡು ಚಿನ್ನಸ್ವಾಮಿ

      Saval - May 31, 2022

      ಚಾಕುವಿನಿಂದ ಚುಚ್ಚಿ ಯುವಕನ ಭೀಕರ ಕೊಲೆ..!

      Saval - November 14, 2025
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Chicken Pepper Special #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies