ಮನೆ ರಾಜಕೀಯ ೩ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿಬಂದಿದೆ: ಪ್ರಿಯಾಂಕ್ ಖರ್ಗೆ

೩ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿಬಂದಿದೆ: ಪ್ರಿಯಾಂಕ್ ಖರ್ಗೆ

0

ಬೆಂಗಳೂರು(Bengaluru): 3ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿ ಬಂದಿದೆ. ಕಾಂಗ್ರೆಸ್ ಪಾಳಯದಲ್ಲಿ ಅಲ್ಲ. ನಿಮ್ಮ ಪಕ್ಷದವರೇ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.
ಆಗಸ್ಟ್ 15 ಮುಂಚೆ ಬದಲಾವಣೆ ಎಂದು ಹೇಳಿದ್ದು ಯಾರು..?  ಸುರೇಶ್ ಗೌಡರು ಮಾತನಾಡಿಲ್ವಾ..? ಹೆಚ್ ವಿಶ್ವನಾಥ್ ಮಾತನಾಡಿಲ್ವಾ..? ಎಂದು ಪ್ರಶ್ನಿಸಿದ್ದಾರೆ.
ಮೊದಲು ನಿಮ್ಮ ನಾಯಕರನ್ನು ಕಂಟ್ರೋಲ್ ಮಾಡಿ. ಅಮೇಲೆ ಕಾಂಗ್ರೆಸ್ ಬಗ್ಗೆ ಮಾತನಾಡಿ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.