ಬೆಂಗಳೂರು (Bengaluru): ರಾಜ್ಯದಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಆದರೆ ಬೆಳಗಾವಿ, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಶಿವಮೊಗ್ಗ, ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಬಿಡುವು ನೀಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ 29-20, ಮಂಗಳೂರಿನಲ್ಲಿ 29-24, ಶಿವಮೊಗ್ಗದಲ್ಲಿ 29-21, ಬೆಳಗಾವಿಯಲ್ಲಿ 26-20, ಮೈಸೂರಿನಲ್ಲಿ 31-20, ಮಂಡ್ಯದಲ್ಲಿ 32-21, ಕೊಡಗಿನಲ್ಲಿ 27-17, ರಾಮನಗರದಲ್ಲಿ 32-25, ಹಾಸನದಲ್ಲಿ 29-18, ಚಾಮರಾಜನಗರದಲ್ಲಿ 31-21, ಚಿಕ್ಕಬಳ್ಳಾಪುರದಲ್ಲಿ 30-19, ಕೋಲಾರದಲ್ಲಿ 31-21, ತುಮಕೂರಿನಲ್ಲಿ 30-19, ಉಡುಪಿಯಲ್ಲಿ 29-24, ಚಿಕ್ಕಮಗಳೂರಿನಲ್ಲಿ 27-17, ದಾವಣಗೆರೆಯಲ್ಲಿ 29-21, ಚಿತ್ರದುರ್ಗದಲ್ಲಿ 29-20, ಹಾವೇರಿಯಲ್ಲಿ 29-21, ಬಳ್ಳಾರಿಯಲ್ಲಿ 33-22, ಗದಗದಲ್ಲಿ 29-21, ಕೊಪ್ಪಳದಲ್ಲಿ 31-22, ರಾಯಚೂರಿನಲ್ಲಿ 32-23, ಯಾದಗಿರಿಯಲ್ಲಿ 32-22, ವಿಜಯಪುರದಲ್ಲಿ 29-21, ಬೀದರ್ ನಲ್ಲಿ 28-21, ಕಲಬುರಗಿಯಲ್ಲಿ 30-22, ಬಾಗಲಕೋಟೆಯಲ್ಲಿ 30-22 ಡಿಗ್ರಿ ಸೆಲ್ಸಿಯಸ್ ಇದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.