ಮೈಸೂರು(Mysuru): ದಲ್ಲಾಳಿಗಳಿಂದ ವಂಚನೆಯನ್ನು ತಪ್ಪಿಸಲು, ಕುರಿ, ಮೇಕೆ ಸಾಕಣೆದಾರರು ಹಾಗೂ ಖರೀದಿದಾರರ ನಡುವೆ ನೇರ ಸಂಪರ್ಕ, ಸಂವಹನಕ್ಕೆ ಅನುವು ಮಾಡಿಕೊಡಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ‘ಆ್ಯಂಡ್ರಾಯ್ಡ್ ಆ್ಯಪ್’ ಪರಿಚಯಿಸಿದೆ.
ಲಾಭವು ನೇರವಾಗಿ ಸಾಕಣೆದಾರರಿಗೆ ಸಿಗಲು ನಿಗಮವು ಕ್ರಮ ಕೈಗೊಂಡಿದ್ದು, ಕೇಂದ್ರ ಸರ್ಕಾರದ ‘ಎನ್ಸಿಡಿಇಎಕ್ಸ್’ನ ‘ನ್ಯಾಷನಲ್ ಇ ಮಾರ್ಕೆಟಿಂಗ್ ಲಿಮಿಟೆಡ್’ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ.
ಸಾಕಣೆದಾರರು ಹಾಗೂ ರೈತ ಉತ್ಪಾದಕ ಸಂಘಗಳ ಪ್ರತಿನಿಧಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಲ್ಲಿ ನಿಗಮವು ನೀಡುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.