ಮೈಸೂರು(Mysuru): ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೊಡಗಿನ ಜನ ಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು. ಕಷ್ಟ ಕಾಲದಲ್ಲಿ ನಮ್ಮ ಬಳಿಗೆ ಬರಲಿಲ್ಲ. ಈಗ ಬಂದಿದ್ದಾರೆ ಎಂದು ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ ಎಂದು ತಿಳಿಸಿದ್ದಾರೆ.
ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ ಬೇರೆ, ಕೊಡಗಿನ ಪ್ರವಾಹದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಜನರ ಕಷ್ಟ ಕೇಳಿದ್ದರೆ ಜನ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ. ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಅವರಿಗೆ ಅವರದೇ ಆದ ಸ್ಥಾನಕ್ಕೆ ಗೌರವ ತೂಕವಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಮಾತನಾಡುವ ಮಾತುಗಳಲ್ಲಿ ಬಹಳ ತೂಕವಿರುತ್ತಿತ್ತು ಆದರೆ ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಬರೀ ವಿವಾದಗಳ ಮಾತುಗಳನ್ನೇ ಮಾತನಾಡುತ್ತಿದ್ದಾರೆ. ಎಂದರು.
ಮುಂದುವರಿದು, ಹತ್ಯೆ ಮಾಡುವಂತಹ ವಾತಾವರಣ ನಮ್ಮ ಕರ್ನಾಟಕದಲ್ಲಿ ಇಲ್ಲ, ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ಬಲಯುತವಾಗಿದೆ. ಯಾರೂ ಅಭದ್ರತೆ ಬಗ್ಗೆ ಚಿಂತೆ ಮಾಡುವುದು ಬೇಡ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.