ಮೈಸೂರು(Mysuru): ದಿ. ಮಾಜಿ ಪ್ರದಾನಮಂತ್ರಿ ರಾಜೀವ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಚಾಲಕರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಭಾಪತಿಗಳು, ಶಾಸಕರಾದ ರಮೇಶ್ ಕುಮಾರ್ ಚಾಲನೆ ನೀಡಿದರು.
ಕೆ ಆರ್ ಕ್ಷೇತ್ರದ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ಮಾಜಿ ಪ್ರದಾನಮಂತ್ರಿ ಹಾಗೂ ವಿಮಾನ ಚಾಲಕನಾಗಿ ಸೇವೆ ಸಲ್ಲಿಸಿದ್ದ ರಾಜೀವ್ ಗಾಂಧಿ ಹುಟ್ಟುಹಬ್ಬದ ದಿನವನ್ನು ರಾಷ್ಟ್ರೀಯ ಚಾಲಕರ ದಿನಾಚರಣೆಯನ್ನಾಗಿ ಆಚರಿಸಬೇಕು ಎಂದು ಕೇಂದ್ರ ಮತ್ತು ರಾಜ ಸರ್ಕಾರಗಳಿಗೆ ಆಗ್ರಹ ಮಾಡಿದರು.
ಇದೆ ಸಂಧರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಬಾಸ್ಕರ್ , ಮೈಸೂರು ಜಿಲ್ಲಾ ಕಾಂಗ್ರೆಸ್ ನಗರ ಉಪಾಧ್ಯಕ್ಷ, ರಾಜಾರಾಂ , ಕಾಂಗ್ರೆಸ್ ಮುಖಂಡ ರಾಜೇಶ್ ಎಂ, ದೇವರಾಜ ಅರಸು ಬ್ಲಾಕ್ ಅಧ್ಯಕ್ಷ ಪೈಲ್ವಾನ್ ಸುನೀಲ್, ನಗರ ಯುವಕಾಂಗ್ರೇಸ್ ಪ್ರದಾನ ಕಾರ್ಯದರ್ಶಿ ಮಲ್ಲೇಶ್ ( ಮಲ್ಲ), ಟಿಕೆ ಲೇ ಔಟ್ ಸುನೀಲ್, ಪವನ್ ಸಿದ್ದರಾಮು, ಶ್ರೀಧರ್, ರಾಕೇಶ್ ಗೌಡ, ಪ್ರದೀಪ್ ಕುಮಾರ್, ಮೈಸೂರು ಬಸವಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.