ಚಾಮರಾಜನಗರ(Chamarajnagar): ಮಾಂಸ ತಿಂದು ದೆಗುಲಕ್ಕೆ ತೆರಳಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಜನಪ್ರೀಯತೆ ಕಂಡು ಸಹಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಂಥ ವಿಷಯ ಹಬ್ಬಿಸುವುದರಲ್ಲಿ ನಿಸ್ಸಿಮರು. ಅಭಿವೃದ್ಧಿ ವೈಪಲ್ಯ ಮರೆಮಾಚಲು ಷಡ್ಯಂತ್ರ , ಚುನಾವಣೆ ಬಂದಾಗ ಕೋಮು ಭಾವನೆ ಕೆರಳಿಸುತ್ತಾರೆ ಎಂದು ಆರೋಪಿಸಿದರು.
ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್ ಕಾರ್ಯಕರ್ತನಲ್ಲ. ಸುಳ್ಳು ಹೇಳುವುದರಲ್ಲಿ ಬಿಜೆಪಿ ನಿಸ್ಸಿಮರು. ಸಂಪತ್ ಅಪ್ಪಚ್ಚು ರಂಜನ್ ಜತೆಗಿರುವ ಫೋಟೊ ಇದೆ. ಇದಕ್ಕಿಂತ ಉದಹಾರಣೆ ಬೇಕಾ..? ಎಂದು ಪ್ರಶ್ನಿಸಿದರು.
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.