ಬೆಂಗಳೂರು(Bengaluru): ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಾನದಿನ್ನಿ ಏತ ನೀರಾವರಿ ಯೋಜನೆಯ 2ನೇ ಹಂತದ ಕಾಮಗಾರಿಯ ರೂ.28.00 ಕೋಟಿ ಮೊತ್ತದ ಅಂದಾಜಿಗೆ ಇಂದು ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ತನ್ನ ಅನುಮೋದನೆ ನೀಡಿದೆ.
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಆನದಿನ್ನಿ ಗ್ರಾಮದ ಹತ್ತಿರ ಆನದಿನ್ನಿ ಏತ ನೀರಾವರಿ ಯೋಜನೆಯ 1ನೇ ಹಂತದ ಕಾಮಗಾರಿಯನ್ನು ಕೈಗೊಂಡು ಆನದಿನ್ನಿ, ಬನ್ನಿದಿನ್ನಿ, ಕೇಸನೂರ, ಗ್ರಾಮಗಳ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಆನದಿನ್ನಿ ಯೋಜನೆಯ 2ನೇ ಹಂತದ ಕಾಮಗಾರಿಯನ್ನು ಕೈಗೊಂಡು ಆನದಿನ್ನಿ, ಕೇಸನೂರ, ಗದ್ದನಕೇರಿ ಹಾಗೂ ಮುರನಾಳ ಗ್ರಾಮಗಳ ನೀರಾವರಿ ವಂಚಿತ 840 ಹೆಕ್ಟೇರ್ ಪ್ರದೇಶಕ್ಕೆ ಆನದಿನ್ನಿ ಹತ್ತಿರ ಘಟಪ್ರಭಾ ನದಿಯಿಂದ 1096 ಕ್ಯೂಮೆಕ್ಸ್ ನೀರನ್ನೆತ್ತಿ ರೈಸಿಂಗ್ ಮೇನ್ ಮುಖಾಂತರ ಸದರಿ ಗ್ರಾಮಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಉದ್ದೇಶಿಸಲಾಗಿದೆ.
ಆನದಿನ್ನಿ ಏತ ನೀರಾವರಿ 2ನೇ ಹಂತದ ಕಾಮಗಾರಿ ನಿರ್ಮಿಸುವುದರಿಂದ ಈ ಭಾಗದ ಗ್ರಾಮಗಳ ನೀರಾವರಿ ವಂಚಿತ ಕೃಷಿ ಪ್ರದೇಶಗಳಿಗೆ ನೀರು ಒದಗಿಸುವುದಲ್ಲದೇ ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.