ಮೈಸೂರು (Mysuru): ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 29 ರಂದು ಮೃಗಾಲಯದ ಎಲ್ಲಾ ಪ್ರಾಣಿಗಳ ಒಂದು ದಿನದ ಆಹಾರ ನಿರ್ವಹಣೆಯ ವೆಚ್ಚಕ್ಕಾಗಿ ಸುತ್ತೂರು ಮಠದ ವತಿಯಿಂದ 1 ಲಕ್ಷ ರೂ. ದೇಣಿಗೆಯನ್ನು ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ನೀಡಲಾಗಿದೆ.
ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಶ್ರೀ ಮಠವು ಈ ಮೃಗಾಲಯದ ಸಂರಕ್ಷಣಾ ಕಾರ್ಯದಲ್ಲಿ ನಿರಂತರ ಭಾಗಿಯಾಗುವುದರ ಜೊತೆಗೆ ಇತರ ಸಂಘ ಸಂಸ್ಥೆಗಳಿಗೆ ಮತ್ತು ಪ್ರಾಣಿ ಪ್ರಿಯರುಗಳಿಗೆ ಒಂದು ಮಾದರಿಯಂತಾಗಿ ಇತರ ಸಂಘ ಸಂಸ್ಥೆಗಳು ಮತ್ತು ಪ್ರಾಣಿ ಪ್ರಿಯರುಗಳಿಗೂ ಸಹ ಈ ಸಂರಕ್ಷಣಾ ಕಾರ್ಯಕ್ರಮದುಲ್ಲಿ ಭಾಗವಹಿಸಲು ಪ್ರೇರೇಪಣೆ ನೀಡಿದೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.