ಚಿತ್ರದುರ್ಗ(Chitradurga): ಮುರುಘಾ ಶರಣರ ವಿರುದ್ಧ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಯನ್ನು ಎಲ್ಲರೂ ಸೇರಿ ಒಟ್ಟಾಗಿ ಎದುರಿಸಿ, ತಾರ್ಕಿಕ ಅಂತ್ಯ ಹಾಡೋಣ ಎಂದು ಮುರುಘಾ ಶರಣರು ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದಲ್ಲಿ ಮಾತನಾಡಿದ ಅವರು, ಭಕ್ತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಡಿ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಇದು ಮೊದಲಲ್ಲ, ಈತರ 15 ವರ್ಷಗಳಿಂದ ಘಟನೆಗಳು ನಡೆಯುತ್ತಲಿವೆ. ಮಠದ ಒಳಗಡೆ ಪಿತೂರಿಗಳು ನಡೆಯುತ್ತಿವೆ ಎಂದರು.
ಈ ನೆಲದ ಕಾನೂನು ಗೌರವಿಸುವಂತಹ ಮಠಾಧೀಶರಾಗಿದ್ದೇವೇ. ಪೀಠಾಧ್ಯಕ್ಷರಾಗಿದ್ದೇವೆ. ಈ ಸಮಸ್ಯೆಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ. ಯಾವುದೇ ಊಹಾಪೋಹಗಳಿಗೆ ಅವಕಾಶ ಇಲ್ಲ. ಈ ಸಮಸ್ಯೆಗೆ ಗಟ್ಟಿಯಾಗಿ ನಿಂತುಕೊಳ್ಳುತ್ತೇವೆ ಎಂದು ತಿಳಿಸಿದರು.
ಇಂತಹ ಗಾಳಿ ಸುದ್ದಿಗಳನ್ನು ನಂಬಬಾರದು ಎಂದ ಶ್ರೀಗಳು, ಮುರುಘಾ ಮಠ ಒಂದಾನೊಂದು ಕಾಲದಲ್ಲಿ ನ್ಯಾಯಾಲಯವಾಗಿತ್ತು. ಮುರುಘಾ ಮಠ ಪ್ರೀತಿಯಿಂದ ಅಕ್ಕರೆಯಿಂದ ನೋಡಿಕೊಂಡು ಬಂದಿರುವ ಮಠ. ಸಮಸ್ಯೆಯಿಂದ ಮುಕ್ತವಾಗಿ ಹೊರ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.