ಬೆಂಗಳೂರು (Bengaluru): ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಇಂದೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿ ಐದು ಅರ್ಜಿಗಳು ಸಲ್ಲಿಕೆಯಾಗಿದ್ದವು. ಮೂರು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಎರಡು ಅರ್ಜಿಗಳು ಬಾಕಿ ಇವೆ. ಮಂಗಳವಾರ ರಾತ್ರಿಯೊಳಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.
ಸ್ಥಳೀಯ ನಾಯಕರ ಜತೆಗೂ ಚರ್ಚಿಸಿದ್ದೇವೆ. ಪರ– ವಿರೋಧ ಎರಡೂ ರೀತಿಯ ಅಭಿಪ್ರಾಯಗಳು ಬಂದಿವೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಬೇಕೋ? ಬೇಡವೋ ಎಂಬುದನ್ನು ನಿರ್ಧರಿಸುತ್ತವೆ ಎಂದರು.
ಈದ್ಗಾ ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗಿದೆ. ಯಾವ ಸಮುದಾಯವೂ ಅದನ್ನು ವಿರೋಧಿಸಿಲ್ಲ. ಸ್ವಾತಂತ್ರ್ಯ ದಿನಾಚರಣೆಯ ಮಾದರಿಯಲ್ಲೇ ಈ ವಿಚಾರದಲ್ಲೂ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.