ಎದ್ದೇಳು ಮಂಜುನಾಥ ಏಳು ಬೆಳಗಾಯಿತು…
ಧರ್ಮ ದೇವತೆಗಳು ನಿನ್ನ ದರುಶನಕೆ ಕಾದಿಹರು..
ಅಣ್ಣಪ್ಪ ಸ್ವಾಮಿಯೂ ನಿನ್ನ ಆಜ್ಞೆಗೆ ನಿಂತಿಹನು
ಎದ್ದೇಳು ಮಂಜುನಾಥ ಎದ್ದೇಳು…||
ಮುನಿಗಣಂಗಳು ಸ್ತೋತ್ರ ಮಾಡುತಿಹರು…
ದೇವಾದಿದೇವತೆಗಳೂ ನಿನ್ನ ದರುಶನಕೇ ಕಾದಿಹರು …
ಎದ್ದೇಳು ಮಂಜುನಾಥ ಎದ್ದೇಳು…||
ಮೃಗರಾಜನೂ ನಿನ್ನ ದರುಶನಕೇ ಬಂದಿಹನು…
ಗಜರಾಜನು ನಿನಗೇ ಚಾಮರವ ಬೀಸುತಿಹನು…
ನಿನ್ನ ಆಭರಣಗಳಿಗಾಗಿ ಆದಿಶೇಷನೂ… ನಿನ್ನ ಸೇರಲೂ ಕಾತರಿಸುತಿಹನು
ಎದ್ದೇಳು ಮಂಜುನಾಥ ಎದ್ದೇಳು……||
ಕೋಗಿಲೆಗಳೂ, ಕೋಗಿಲೆಗಳೂ, ಸುಸ್ವರದಿ ಗಾನಮೊಳಗುತಿಹವೂ…
ಸರಿಗಪದ… ಸದಪಗಪ…. ದಪಗಸರಿ… ಗರಿಸದಸ…
ಕೋಗಿಲೆಗಳು ಸುಸ್ವರದಿ ಗಾನ ಮೊಳಗುತಿಹವು…
ಸವಿಮಾತಿನ ಅರಗಿಳಿಯೂ ನಿನ್ನ ಧ್ಯಾನದಲಿಹುದೂ …
ಪಾರಿವಾಳಗಳು ನಿನ್ನ ದರುಶನಕೆ ಕಾದಿಹವೂ………
ಹೆಗ್ಗಡೆಯ ದಂಪತಿಗಳು ನಿನ್ನಯ ಸೇವೆಗೆ ಕಾತರಿಸುತಿಹರು…
ತಡವು ಏತಕೆ ಪ್ರಭುವೇ ದರುಶನವ ನೀಡೇಳು
ಎದ್ದೇಳು ಮಂಜುನಾಥ ಎದ್ದೇಳು…||
ನೇತ್ರಾವತಿಯಲ್ಲಿ ಮಿಂದು ಜನರೂ ವಿಧವಿಧದೀ ಸೇವೆಗಳ ಗೈಯುತಿಹರೂ…
ಸರ್ವರಕ್ಷಕ… ಸರ್ವರಕ್ಷಕನು ನೀನು ದರುಶನವಾ ನೀಡೇಳೂ …
ವಿಪ್ರರೆಲ್ಲರೂ ಕೂಡಿ ವೇದಘೋಷಿಸುತಿಹರೂ…
ವಿಪ್ರರೆಲ್ಲರೂ ಕೂಡಿ ವೇದಘೋಷಿಸುತಿಹರೂ…
ಮೋಕ್ಷವನು ನೀಡೇಳು…
ರವಿಯ ಕಿರಣವೂ ನಿನ್ನ ಮಹಾದ್ವಾರವನು ಬೆಳಗುತಿಹುದೂ…
ದರುಶನವ ನೀಡೇಳೂ… ಏಳೂ ಬೆಳಗಾಯಿತು ….
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.