ಶಿವಮೊಗ್ಗ(Shivamogga): ಜನಸ್ಪಂದನ ಕಾರ್ಯಕ್ರಮವನ್ನು ಟೀಕಿಸುವ ಮೊದಲು ಸಿದ್ದರಾಮೋತ್ಸವ ಕಾರ್ಯಕ್ರಮದ ಲೆಕ್ಕ ನೀಡಲಿ. ಯಾವುದಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಎಂಬುದನ್ನು ತಿಳಿಸಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಶಿವಮೊಗ್ಗದ ಗಾಂಧಿ ನಗರ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಡೆಯುವ 3 ಕೋಟಿ ವೆಚ್ಚದ ನೂತನ ಸಂಕಿರ್ಣದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೊನ್ನೆ ಮಂಗಳೂರಿಗೆ ಪ್ರಧಾನಿ ಮೋದಿ ಬಂದಾಗ ಜನಸಾಗರವೇ ಸೇರಿತ್ತು. ಇಂದು ಜನಸ್ಪಂದನವು ಯಶಸ್ವಿಯಾಗಿ ನಡೆಯುತ್ತಿದೆ. ಇದನ್ನು ನೋಡಲಾಗದೇ ಸಿದ್ದರಾಮಯ್ಯ ಮಾತಾಡುತ್ತಿದ್ದಾರೆ ಎಂದು ಹೇಳಿದರು.
ನಿನ್ನೆ ಶಿವಮೊಗ್ಗದಲ್ಲಿ ಹಿಂದು ಸಂಘಟನಾ ಮಹಾಮಂಡಳದ ಗಣಪತಿಯ ರಾಜಬೀದಿ ಉತ್ಸವ ಶಾಂತಿಯುತವಾಗಿ ನಡೆದಿದೆ. ನಾನು ಶಿವಮೊಗ್ಗದಲ್ಲಿಯೇ ಹುಟ್ಟಿ ಬೆಳೆದವನು, ನಾನು ಹಿಂದೆಂದೂ ನೋಡದ ಜನ ಸಾಗರ ನೋಡಿದೆ. ಮಹಿಳೆಯರು, ಯುವತಿಯರು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ನೋಡಿ ಖುಷಿಯಾಗಿದೆ. ಇನ್ನು ಮುಂದೆ ಇದೇ ರೀತಿ ಶಾಂತಿಯುತವಾಗಿ ನಡೆಯುತ್ತದೆ. ಶಾಂತಿ ಕದಡುವವರಿಗೆ ತಕ್ಕ ಪಾಠ ಕಲಿಸಲಾಗಿದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.