ಕೋಲಾರ(Kolar) : ದೇವರ ಮೂರ್ತಿಯನ್ನು ಮುಟ್ಟಿದ ದಲಿತ ಬಾಲಕನಿಗೆ 60,000 ದಂಡವನ್ನು ವಿಧಿಸಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಉಳ್ಳೆರಲ್ಲಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಹತ್ತು ದಿನಗಳ ಹಿಂದೆ ಭೂತಮ್ಮ ದೇವರ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ 15 ವರ್ಷದ ಬಾಲಕ ಚೇತನ್ ದೇವರ ಮೂರ್ತಿಯನ್ನು ಮುಟ್ಟಿದ್ದಾನೆ. ಇದಕ್ಕೆ ಆಕ್ರೋಶ ಗೊಂಡ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ ಮತ್ತು ತಂಡದವರು ದೇವರ ಮೂರ್ತಿ ಮೈಲಿಗೆ ಆಗಿದೆ ಮತ್ತೊಮ್ಮೆ ಬಣ್ಣ ಬಳಿಯಬೇಕು ಹೀಗಾಗಿ ಯುವಕ ಮತ್ತು ಆತನ ಕುಟುಂಬಕ್ಕೆ 60,000 ದಂಡವನ್ನು ಕಟ್ಟುವಂತೆ ಧಮ್ಕಿ ಹಾಕಿದ್ದಾರೆ.
ದಂಡವನ್ನು ಕಟ್ಟಲು ಸಾಧ್ಯವಾಗದಿದ್ದರೆ ಊರು ಬಿಟ್ಟು ಹೋಗುವಂತೆ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.
ಇದರಿಂದ ನೊಂದ ಚೇತನ್ ಕುಟುಂಬದವರು ಮಾಸ್ತಿ ಪೊಲೀಸ್ ಠಾಣೆಯಲ್ಲಿ ನಾರಾಯಣಸ್ವಾಮಿ ವೆಂಕಟೇಶ್ ಸೇರಿದಂತೆ ಎಂಟು ಮಂದಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.