ಮಡಿಕೇರಿ(Madikeri): ಈ ಬಾರಿ ದಸರಾ ದಶಮಂಟಪೋತ್ಸದಲ್ಲಿ ಗೋಮಾತೆಯ ಮಹಿಮೆಯನ್ನು ಸಾರುವಂತಹ ಮಂಟಪವೊಂದು ಕಂಚಿ ಕಾಮಾಕ್ಷಮ್ಮ ದೇಗುಲದಲ್ಲಿ ಸಿದ್ಧವಾಗುತ್ತಿದೆ.
ತನ್ನ 59ನೇ ವರ್ಷದ ಮಂಟಪೋತ್ಸವ ಪ್ರಯುಕ್ತ ಅದ್ದೂರಿಯಾಗಿಯೇ ಮಂಪಟವನ್ನು ಸಿದ್ಧಗೊಳಿಸಲಾಗುತ್ತಿದೆ. ಗೋಮಾತೆಯ ಮಹಿಮೆಯನ್ನು 20 ನಿಮಿಷಗಳ ಕಾಲ ಸಮರ್ಥವಾಗಿ ಅಭಿವ್ಯಕ್ತಿಸುವಂತೆ ಈ ಮಂಟಪ ಅಣಿಗೊಳಿಸಲಾಗುತ್ತಿದೆ.
ಕೇರಳದಿಂದ ಸ್ಟುಡಿಯೊ ವಿನ್ಯಾಸ, ಸೌಂಡ್ ಸಿಸ್ಟಂ ತರಲಾಗಿದೆ. ಗೋಮಾತೆಯ ಜತೆಗೆ ನಂದಿ, ಶಿವ ಮೊದಲಾದ 18 ಮೂರ್ತಿಗಳು ಇರಲಿವೆ ಎಂದು ಮುತ್ತುಮಾರಿಯಮ್ಮ ಬಾಲಕ ಮಂಡಳಿಯ ಅಧ್ಯಕ್ಷರಲ್ಲಿ ಒಬ್ಬರಾದ ರಾಘವೇಂದ್ರ ತಿಳಿಸಿದ್ದಾರೆ.
ಮಂಡಳಿಗೆ ಬೌತಮ್ ಸುವರ್ಣ ಎಂಬುವವರೂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸ್ಥಳೀಯರಿಗೆ ಆದ್ಯತೆ ನೀಡಿದ ದಂಡಿನ ಮಾರಿಯಮ್ಮ ಸಮಿತಿ ಸತತ 92ನೇ ವರ್ಷಗಳಿಂದಲೂ ಮಂಟಪೋತ್ಸವದಲ್ಲಿ ಭಾಗಿಯಾಗುತ್ತಿರುವ ದಂಡಿನ ಮಾರಿಯಮ್ಮ ದೇಗುಲ ಸಮಿತಿಯು ಈ ಬಾರಿ ಮಂಟಪದ ವಿನ್ಯಾಸ, ರಚನೆ, ಬೆಳಕು ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಸ್ಥಳೀಯರಿಗೆ ಆದ್ಯತೆ ನೀಡುವ ಮೂಲಕ ಗಮನ ಸೆಳೆದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.