ಮೈಸೂರು(Mysuru): ಇಂದು ಮೈಸೂರು ಶಿಕ್ಷಕರ ಬಳಗದ ವತಿಯಿಂದ ಟೆಂಟ್ ಶಾಲಾ ಮಕ್ಕಳಿಗೆ, ಉಚಿತ ಡ್ರಾಯಿಂಗ್ ಬುಕ್, ಲೇಖನ ಸಾಮಗ್ರಿ ಮತ್ತು ಮಕ್ಕಳಿಗೆ ಸ್ವೀಟನ್ನು ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಣದ ನಿರ್ದೇಶಕ ಗೋಪಾಲಕೃಷ್ಣ ವಿತರಣೆ ಮಾಡಿದರು.
ಮೈಸೂರು ಜಿಲ್ಲಾ ಉಪನಿರ್ದೇಶಕರಾದ ಶ್ರೀ ರಾಮಚಂದ್ರ ರಾಜೇ ಅರಸ್, ದಕ್ಷಿಣ ವಲಯ ಶಿಕ್ಷಣಾಧಿಕಾರಿಗಳಾದ ರಾಮಾರಾಧ್ಯ, ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಮಹಾದೇವ, ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಬಿಎಸ್ ಮಂಜುನಾಥ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಂತರಾಜು ನಿರ್ದೇಶಕರಾದ ಶ್ರೀಮತಿ ರೇಣುಕಾ, ಶ್ರೀಮತಿ ಶಾಮಲಾ ,ಬಳಗದ ಸದಸ್ಯ ಶಿಕ್ಷಕರು ಟೆಂಟ್ ಶಾಲೆಯ ಶಿಕ್ಷಕರು ಹಾಜರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.