ಮೈಸೂರು(Mysuru): ನಾಡ ಹಬ್ಬ ದಸರಾದ ಪ್ರಮುಖ ಆಕರ್ಷಣೆಯಲ್ಲಿ ಒಂದಾಗಿರುವ ಯುವ ದಸರಾದ ಸೆ.30.ರ ಸ್ಯಾಂಡಲ್ ವುಡ್ ನೈಟ್ ವಿಶೇಷ ಕಾರ್ಯಕ್ರಮದ ಬಿತ್ತಿಪತ್ರವನ್ನು ಯುವ ದಸರಾ ಉಪಸಮಿತಿ ವಿಶೇಷಾಧಿಕಾರಿಯಾಗಿರುವ ಎಸ್ಪಿ ಆರ್.ಚೇತನ್ ಅವರು ಬಿಡುಗಡೆಗೊಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸ್ಯಾಂಡಲ್ ವುಡ್ ನೈಟ್ಸ್ ವಿಶೇಷ ಆಹ್ವಾನಿತರಾಗಿ ನಟರಾದ ಉಪೇಂದ್ರ, ಅಭಿಷೇಕ್ ಅಂಬರೀಶ್,ರಿಷಬ್ ಶೆಟ್ಟಿ,ಪ್ರಮೋದ್ ಶೆಟ್ಟಿ,ಪ್ರಜ್ವಲ್ ದೇವರಾಜ್, ಚಿಕ್ಕಣ್ಣ,ಧನ್ವೀರ್ ಗೌಡ,ನಟಿ ಸಪ್ತಮಿ ಗೌಡ ಆಗಮಿಸಲಿದ್ದಾರೆ ಎಂದರು.
ಸಂಗೀತ ಕಾರ್ಯಕ್ರಮವನ್ನು ಸಾಧು ಕೋಕಿಲ ಅವರು ನಡೆಸಲಿದ್ದು, ನಟ ದೀರನ್ ರಾಮ್, ನಟಿಯರಾದ ನಿಧಿ ಸುಬ್ಬಯ್ಯ,ಕೃಷಿ ತಪಂಡ,ಸೋನುಗೌಡ,ಹರ್ಷಿಕ ಪೂಣಚ್ವ ಅವರು ವಿಶೇಷ ಪ್ರದರ್ಶನ ನೀಡಲಿದ್ದಾರೆ.
ನಟಿಯರಾದ ನಿಶ್ವಿಕ,ಮಿಲನ ನಾಗರಾಜ್,ಅಮೃತ ಅಯ್ಯಂಗಾರ್, ಮಾನ್ವಿತ ಹರೀಶ್, ಕಾರುಣ್ಯ ರಾಮ್, ನಟ ಡಾರ್ಲಿಂಗ್ ಕೃಷ್ಣ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಅಲೋಕ್ ಬಾಬು ಅವರಿಂದ ಸಂಗೀತ ಕಚೇರಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.