ಮೈಸೂರು(Mysuru): ವಿದ್ಯೆ ಜೀವನಕ್ಕೆ ಎಷ್ಟು ಅಗತ್ಯವೋ ಆರೋಗ್ಯಯುತವಾದ ಬದುಕಿಗೆ ಯೋಗ ತುಂಬಾ ಮುಖ್ಯವಾದದ್ದು ಎಂದು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮೈಸೂರಿನಲ್ಲಿ 5ನೇ ದಿನದ ದಸರಾ ಸಂಭ್ರಮ ರಂಗೇರಿದೆ ಅರಮನೆ ಆವರಣದ ಅಂಬಾವಿಲಾಸ ಅರಮನೆಯ ಮುಂಭಾಗದಲ್ಲಿ ಯೋಗ ದಸರಾ ಉಪಸಮಿತಿ 2022ರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯೋಗ ಸರಪಳಿ ಕಾರ್ಯಕ್ರಮವನ್ನು ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿ ಮಾತನಾಡಿದರು ನಾಡಹಬ್ಬ ದಸರಾವನ್ನು 26ರಿಂದ ಹಮ್ಮಿಕೊಳ್ಳಲಾಗಿ. ಯೋಗ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಜೂನ್ 21 ರಂದು ನಡೆಯುವ ಕಾರ್ಯಕ್ರಮ ಆಗದೆ ವರ್ಷವಿಡೀ ಪ್ರತಿನಿತ್ಯವೂ ಕೂಡ ನಮ್ಮ ಜೀವನದಲ್ಲಿ ಯೋಗ ಒಂದು ಭಾಗವಾಗಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಶ್ರೀಹರಿ ಅವರು ಯೋಗ ಕಾರ್ಯಕ್ರಮವು 2015 ರಿಂದಲೂ ಸಹ ನಡೆಯುತ್ತಿದೆ. ಯೋಗ ಮತ್ತೆ-ಮತ್ತೆ ಪ್ರಚಾರಮಾಡಬೇಕು ಮತ್ತು ಹೆಚ್ಚು ಶಾಲೆಗಳು ಮೈಸೂರಿನಲ್ಲಿ ತೆರೆಯಬೇಕು ಮೈಸೂರಿನ ಪ್ರತಿ ಶಾಲೆಯಲ್ಲಿ ಯೋಗ ಮಾಡುವ ಹಾಗೆ ಆಗಬೇಕು ಎಂದು ತಿಳಿಸಿದರು.
ಐ. ಡ್. ವ್ಯೆ ಬಂದಕಾರಣ ದೊಡ್ಡಪ್ರಮಾಣದಲ್ಲಿ ಯೋಗ ನಡೆಯುತ್ತಿದೆ ಎಲ್ಲಾ ಯೋಗ ಶಾಲೆಗಳು ಒಂದಾಗುತ್ತಾ ಇದ್ದಾವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳಾದ ಡಾ.ಪುಷ್ಪ, ಯೋಗ ದಸರಾ ಉಪಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ, ವಿರೂಪಾಕ್ಷ ಬೆಳವಾಡಿ, ಕೆ.ವೈ.ಮಂಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.