ಮನೆ ರಾಜಕೀಯ ಒಳ್ಳೆಯ ಸಂದೇಶ ನೀಡಲು ಕಾಂಗ್ರೆಸ್ ಪಾದಯಾತ್ರೆ: ಶಾಸಕ ಜಿ.ಟಿ.ದೇವೇಗೌಡ

ಒಳ್ಳೆಯ ಸಂದೇಶ ನೀಡಲು ಕಾಂಗ್ರೆಸ್ ಪಾದಯಾತ್ರೆ: ಶಾಸಕ ಜಿ.ಟಿ.ದೇವೇಗೌಡ

0

ಮೈಸೂರು(Mysuru): ಶಾಂತಿಯ ಸಂದೇಶ ಕೋಡೋಕೆ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಿದ್ದಾರೆ.  ಕಾಂಗ್ರೆಸ್’ಗೆ ಒಳ್ಳೆಯದಾಗಲಿ ಎಂದು ಶಾಸಕ ಜಿ.ಟಿ.ದೇವೇಗೌಡ ಶುಭ ಹಾರೈಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕವನ್ನು ಪ್ರವೇಶಿಸಿದ್ದು 21 ದಿನಗಳ ಕಾಲ ಕಾಂಗ್ರೆಸ್ ನಾಯಕರು ಯಾತ್ರೆ ನಡೆಸಲಿದ್ದಾರೆ. ಈ ಕುರಿತು ಜಿ.ಟಿ.ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.

ಒಳ್ಳೆಯ ಉದ್ದೇಶ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಯಾತ್ರೆ ಮಾಡುತ್ತಿದ್ದಾರೆ.  ಕಾಂಗ್ರೆಸ್ ಭಾವನೆ ಸಂದೇಶ ಉತ್ತಮವಾಗಿದೆ ಎಂದಿದ್ದಾರೆ.