ಮೈಸೂರು(Mysuru): ವಿಶ್ವವಿಖ್ಯಾತ ದಸರಾ ಮಹೋತ್ಸವದ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.
ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ತೆರೆದ ವಾಹನದಲ್ಲಿ ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.
ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.
ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತಸಮೂಹವೇ ನೆರೆದಿತ್ತು.
ನಾಡಿಗೆ ಒಳ್ಳೆಯದಾಗಲಿ:
ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ವಿಶ್ವವಿಖ್ಯಾತ ಜಂಬೂ ಸವಾರಿ ಹಿನ್ನೆಲೆ ನಾಡಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ. ಲಕ್ಷಾಂತರ ಜನ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಾಡಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.