ಮನೆ ರಾಜ್ಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

0

ಮೈಸೂರು(Mysuru):  ದಸರೆಯ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಶಾಸಕರಾದ ಎಲ್. ನಾಗೇಂದ್ರ ಸಾಥ್ ನೀಡಿದರು.

ಈ ಸಂದರ್ಭ ಮಾತನಾಡಿದ ಸಿಎಂ, ಕಳೆದ 2 ವರ್ಷಗಳಿಂದ  ಅದ್ದೂರಿಯಾಗಿ ದಸರಾ ಆಚರಣೆ ಆಗಿಲ್ಲ. ಬಹಳ ನಿರ್ಬಂಧದಿಂದ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿ ದಸರಾವನ್ನ ವೈಭವದಿಂದ. ಆಚರಿಸುತ್ತಿದ್ಧೇವೆ.  ರಾಜ್ಯ ವಿದೇಶದಿಂದ ಪ್ರವಾಸಿಗರು ಬರುತ್ತಿದ್ದಾರೆ. ಕರ್ನಾಟಕ ಜನತೆಗೆ  ಶುಭವಾಗಲಿ ಎಂದರು.