ಕೊಪ್ಪಳ(Koppala): ಇತಿಹಾಸ ತಿರುಚಿದವರು ಎಂದಾದರೂ ಸತ್ಯ ಹೇಳಲು ಸಾಧ್ಯವೇ? ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿಯ ಒಬ್ಬ ನಾಯಕರಾದರೂ ಜೀವ ಕೊಟ್ಟಿದ್ದಾರೆಯೇ. ಬಿಜೆಪಿಯವರು ಗಾಂಧೀಜಿಯನ್ನು ಕೊಂದ ಗೋಡ್ಸೆಯನ್ನು ಪೂಜೆಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕರು ಹೋರಾಟ ಮಾಡಿದ್ದಾರೆ. ಆದರೆ, ಬಿ.ಎಲ್. ಸಂತೋಷ್ ಒಳಗೊಂಡಂತೆ ಬಿಜೆಪಿಯ ಯಾವ ನಾಯಕರಾದರೂ ದೇಶಕ್ಕಾಗಿ ಹೋರಾಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಅ.15 ರಂದು ಭಾರತ್ ಜೋಡೋ ಯಾತ್ರೆಯ ಬೃಹತ್ ಸಮಾವೇಶ
ಭಾರತ್ ಜೋಡೊ ಯಾತ್ರೆ ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಕೋಮ ದ್ವೇಷದಿಂದ ತತ್ತರಿಸಿ ಹೋಗಿರುವ ಮನಸ್ಸುಗಳನ್ನು ಈ ಯಾತ್ರೆಯ ಮೂಲಕ ಒಂದುಗೂಡಿಸಲಾಗುತ್ತಿದೆ. ಅ. 15ರಂದು ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಯಾತ್ರೆಯ ಬೃಹತ್ ಸಮಾವೇಶ ನಡೆಯಲಿದೆ. ಜೋಡೊ ಯಾತ್ರೆಯ ವೇಳೆ ರಾಜ್ಯದಲ್ಲಿ ಆಯೋಜಿಸಿರುವ ಏಕೈಕ ಸಮಾವೇಶ ಇದು ಎಂದರು.
ಆರೋಗ್ಯ ಸುಧಾರಣೆಗೆ ಕಾಂಗ್ರೆಸ್ ನಾಯಕರು ಯಾತ್ರೆ ಮಾಡುತ್ತಿದ್ದಾರೆ ಎನ್ನುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಈಗ ಮಾಡುತ್ತಿರುವ ಯಾತ್ರೆ ಯಾಕಾಗಿ ಎಂದು ಪ್ರಶ್ನಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.