ಮೈಸೂರು(Mysuru): ಜಿಂಕೆ ಮಾಂಸ ಮಾರಾಟ ಆರೋಪದ ಮೇಲೆ ಅರಣ್ಯ ಇಲಾಖೆ ವಶದಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೆಚ್’ಡಿ.ಕೋಟೆ ತಾಲೂಕಿನ ಹೊಸಹಳ್ಳಿ ಹಾಡಿಯಲ್ಲಿ ನಡೆದಿದೆ.
ಕರಿಯಪ್ಪ ಮೃತ ವ್ಯಕ್ತಿ.
ಅರಣ್ಯದಲ್ಲಿ ಅಕ್ರಮವಾಗಿ ಜಿಂಕೆಯನ್ನು ಕೊಂದು ಮಾಂಸ ಮಾರಾಟ ಮಾಡಿದ ಆರೋಪದ ಮೇರೆಗೆ ಕಳೆದ 3 ದಿನಗಳ ಹಿಂದೆ ಅರಣ್ಯ ಇಲಾಖೆಯವರು ಮೂವರು ಆರೋಪಿಗಳ ಪೈಕಿ ಪ್ರಸಾದ್ ಮತ್ತು ಮುನಿಯಪ್ಪ ಎಂಬುವವರನ್ನು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ಕರಿಯಪ್ಪ ತಲೆಮರೆಸಿಕೊಂಡಿದ್ದರು. ಅವರನ್ನು ಎರಡು ದಿನಗಳ ಹಿಂದೆ ಬಂಧಿಸಲಾಗಿತ್ತು.
ಅರಣ್ಯ ಇಲಾಖೆಯ ವಶದಲ್ಲಿದ್ದ ಕರಿಯಪ್ಪ ವಿಚಾರಣೆ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಹೇಳುತ್ತಿದ್ದಾರೆ. ಆದರೆ ಮೃತನ ಕುಟುಂಬದವರು ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಣೆ ವೇಳೆ ಹಲ್ಲೆ ನಡೆಸಿದ್ದರಿಂದ ಸಾವನ್ನಪ್ಪಿದ್ದಾರೆ. ಇದು ಕೊಲೆ ಎಂದು ಆರೋಪಿಸಿ ಹೊಸಹಳ್ಳಿ ಹಾಡಿಯ ಜನ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೃತ ವ್ಯಕ್ತಿಯ ಮೇಲೆ ಹಲ್ಲೆಯ ಗುರುತುಗಳಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.