ಜನರ ಪೊರೆಯುತ ತತುವರೊಳು ಪ್ರೇರಿತ ||ಅ.ಪ||
ಪವಮಾನ ಪವಮಾನ ಪವಮಾನ ಪವಮಾನ ಪರಮ
ಪಾವನ ಅಣುಮಹದ್ಘನ ವನಧಿಲಂಘನ
ವೀತಿಹೋತ್ರನ ಪಡಿಸಿತೃಪ್ತನ
ರಾಮವಂದನ ಮಾಡುತ ಮನದಿ ಆನಂದ ಆನಂದ ಆನಂದ
ಆನಂದದಿಂದ ತ್ವರಿಯಾ ಹಾರಿ ಶರಧಿಯಾ ಸೀತಾಕೃತಿಯಾ
ಕುಶಲವಾರ್ತೆಯ ಪೇಳಲು ಜೀಯಾ
ಹರುಷ ಅತಿಶಯ ಉಕ್ಕಲು ಕೈಯ
ರಾಮಾಲಿಂಗನದಿಂದ ಆನಂದ ತಾ ನಿಂದಾ ತಾ ನಿಂದ ತಾ ನಿಂದ
ತಾ ನಿಂದಾ ಕಪಿಗಳ ವೃಂದಾ
ನೆರಹಿ ಆನಂದ ರಣಮುಖಕೆಂದಾ
ಶಿಲೆಗಳ ತಂದ ಸೇತುಬಂಧನ
ಮಾಡಿಸಿ ನಿಂದಾ ರಾವಣವಧೆಗೆಂದಾ ||1||
ಶ್ರೀರಾಮ ಶ್ರೀರಾಮ ಶ್ರೀರಾಮ
ಶ್ರೀರಾಮಾ ಪದ ಪ್ರೀತ ಪ್ರಖ್ಯಾತ
ಪ್ರಖ್ಯಾತ ಪ್ರಖ್ಯಾತ ವರಧೃತ ತ್ರಿಜಗ ಖ್ಯಾತ ಅತಿ ಮಹಾರಥ
ಯದುಪತಿ ಪ್ರೀತಾ ಸುರರ ಸೇವಿತಾ ಗರಳಭುಂಜಿತಾ
ಸತಿಗೆ ಪೂವಿತ್ತ ಭುಜಬಲಯುತಾ ಧೀಮಂತಾ
ಧೀಮಂತಾ ಧೀಮಂತಾ ಧೀಮಂತಾ ಭಾರತೀಕಾಂತಾ
ದುರಳ ಮಣಿಮಂತಾ ಸೆಣಸಿಬರೆ ನಿಂತಾ
ಹರಣ ಮಾಡಿ ಪಂಥಗೆಲಿದು ತಾ ನಿಂದಾ
ಪ್ರಣಯನಾಗಿ ನಿಂತಾ ಕೀಚಕನ ಧ್ವಾಂತದೊಳು ತಾ
ನೋಡಿ ತಾ ನೋಡಿ ತಾ ನೋಡಿ ತಾ ನೋಡಿ ಅವನೊಳು
ಕೂಡಿ ಕೈಯ ಹಿಡಿದಾಡಿ ಕೇಳಿಯೊಳು ಕೂಡಿ ಉರದಿಶಿರ
ನೀಡಿ ಮಾಂಸಮುದ್ದೆಮಾಡಿ
ನೆಲಕೆ ಈಡಾಡಿ ನಲಿದು ತೋರಿದಾ ||2||
ಆನಂದ ಆನಂದ ಆನಂದ ಆನಂದ ತಾ ನಿಂದ ಶ್ರೀಮ
ದಾನಂದ ಆನಂದ ಬುಧಜನಕ್ಲೇಶದಿಹ ಮನ ನೋಡಿ ಜೀ
ವನ ಸೂತ್ರ ವ್ಯಾಖ್ಯಾನ ಮಾಡಿ ಪಾವನ ವಾದಿಭಂಜನ
ಬಾದರಾಯಣ ಪ್ರೀತಿಪಾತ್ರ ಏಕಾಂತ ಭಕ್ತ ತಾನಿತ್ತ
ತಾನಿತ್ತ ತಾನಿತ್ತ ತಾನಿತ್ತ ಜಗಕತಿಮೋದ ಶಾಸ್ತ್ರ
ಸನ್ಮುದ ತೋರಿಸರ್ವದ ಜೀವರು ತ್ರಿವಿಧ ತರತಮಭೇದ
ಜಗ ಸತ್ಯ ಜಗವು ಸತ್ಯ ಜೀವರು ನಿತ್ಯ ಕಾರಣ ನಿತ್ಯ
ಕಾರ್ಯ ಅನಿತ್ಯ ಪ್ರಕೃತಿ ಸತ್ಯ ಸುಗುಣವೆ ನಿತ್ಯ
ಭೇದವು ನಿತ್ಯ ದ್ವೈತವು ಸತ್ಯವೆಂದ ಶ್ರೀವೇಂಕಟೇಶನ ನಿಜದೂತ ||3||
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.