ಮೈಸೂರು(Mysuru): ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಅಂಬಾವಿಲಾಸ ಅರಮನೆಯ ರಕ್ಷಣಾ ಗೋಡೆ ಏಕಾಏಕಿ ಕುಸಿದಿದೆ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಸರಿಯಾದ ನಿರ್ವಹಣೆ ಇಲ್ಲದೆ ಐತಿಹಾಸಿಕ ಹಿನ್ನೆಲೆಯುಳ್ಳ ವಿಶ್ವ ಪ್ರಸಿದ್ಧ ಅಂಬಾವಿಲಾಸ ಅರಮನೆಯ ಕೋಟೆ, ಮಾರಮ್ಮ ದೇವಾಲಯ ಹಾಗೂ ಜಯ ಮಾರ್ತಾಂಡ ದ್ವಾರದ ನಡುವೆ ಇರುವ ಕೋಟೆಯ ಗೋಡೆ ಕುಸಿದಿದೆ.
ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಮನೆಗೆ ಮೈಸೂರು ಅರಸರು ಈ ಕೋಟೆಯನ್ನು ನಿರ್ಮಿಸಿದ್ದರು. ಈಗ ಸರಿಯಾದ ನಿರ್ವಹಣೆ ಇಲ್ಲದೆ ಕುಸಿದಿದೆ ಎಂಬುದು ಇಲ್ಲಿನ ಪಾರಂಪರಿಕ ತಜ್ಞರ ಅಭಿಪ್ರಾಯ.
ಘಟನಾ ಸ್ಥಳಕ್ಕೆ ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಪಾರಂಪರಿಕ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ರೀತಿ ಮಳೆ ಮುಂದುವರೆದರೆ ಹಲವು ಕಡೆ ಕುಸಿಯುವ ಭೀತಿ ಇದೆ. ಸದ್ಯ ಪಾರಂಪರಿಕ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ ದುರಸ್ತಿಗೆ ಮುಂದಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.