ನಂಜನಗೂಡು(Nanjangud): ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರದ ಪೊಟ್ಟಣಗಳನ್ನು ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ.
ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದ ಎಂಎಸ್ಪಿಸಿ ಏಜೆನ್ಸಿಯನ್ನು ರದ್ದು ಮಾಡಿ ಬೇರೆ ಕಡೆಯಿಂದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲಾಗುತ್ತಿತ್ತು.
ಸಂಸ್ಥೆಯ ವಿರುದ್ಧ ಕೇಂದ್ರ ಅಹಾರ ಸಂಶೋಧನಾಯದ ಅಧಿಕಾರಿಗಳು ದಾಳಿ ನಡೆಸಿ, ನೀಡಿದ ವರದಿಯ ಮೇಲೆ ಈ ಸಂಸ್ಥೆಯ ಆಹಾರ ಪೂರೈಕೆಯ ಪರವಾನಗಿಯನ್ನು ರದ್ದು ಮಾಡಲಾಗಿತ್ತು.
ಆದರೆ, ಈ ವರದಿಗೆ ಮೂರೇ ತಿಂಗಳಲ್ಲಿ ಧೂಳು ಹಿಡಿಸಿ ತಾಲ್ಲೂಕಿನ ಅಂಗನವಾಡಿಗಳಿಗೆ ಅಹಾರ ಪೂರೈಸುವ ಪರವಾನಗಿಯನ್ನು ಎಂಎಸ್ಪಿಸಿ ಪಡೆಯಲು ಯಶಸ್ವಿಯಾಗಿತ್ತು.
ಈಗ ಮತ್ತೆ ತಾಲೂಕಿನ ಅಂಗನವಾಡಿಗಳಿಗೆ ಹುಳು ಹಿಡಿದ ಅಹಾರ ಪದಾರ್ಥಗಳು ಸರಬರಾಜಾಗುತ್ತಿರುವುದು ಬಹಿರಂಗವಾಗಿದ್ದು, ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.