ಮೈಸೂರು(Mysuru): ಮೈಸೂರು–ಬೆಂಗಳೂರು ಎಕ್ಸ್’ಪ್ರೆಸ್ ಹೈವೇ ಕಾಮಗಾರಿ ಕಳಪೆಯಾಗಲು ಸಂಸದರಾದ ಪ್ರತಾಪ ಸಿಂಹ ಮತ್ತು ಸುಮಲತಾ ಇಬ್ಬರೂ ಕಾರಣ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಆರೋಪಿಸಿದ್ದಾರೆ.
ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ಈಗ ಮಾಡುತ್ತಿರುವ ರಸ್ತೆ ಸಂಪೂರ್ಣವಾಗಿ ಕಳಪೆಯಾಗಿದೆ. ಮೊದಲು ಇದ್ದ ರಸ್ತೆಯೇ ಬಹಳ ಉತ್ತಮವಾಗಿತ್ತು. ಯಾಕೆ ಕಳಪೆಯಾಗಿದೆ ಎಂಬುದಕ್ಕೆ ಸಂಸದರು ಉತ್ತರ ಕೊಡಲಿ ಎಂದರು.
ಮಂಡ್ಯ ಜೆಡಿಎಸ್ ಶಾಸಕರಿಗೆ ಸಂಸದೆ ಸುಮಲತಾ ಆಣೆ–ಪ್ರಮಾಣಕ್ಕೆ ಪಂಥಾಹ್ವಾನ ಕೊಟ್ಟಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕಮಿಷನ್ ಎಂದರೇನು? ಪಡೆಯುವವರಿಗೆ ಮಾತ್ರ ಕಮಿಷನ್ ವಿಚಾರ ಗೊತ್ತಿರುತ್ತದೆ. ನನಗೆ ಗೊತ್ತಿಲ್ಲ. ಅದರ ಬಗ್ಗೆ ಮಾತನಾಡಿದವರನ್ನೇ ಕೇಳಿ ಎಂದು ಹೇಳಿದರು.
ಸಿನಿಮಾ ರಂಗದಲ್ಲಿನ ಹಣ ಬಿಟ್ಟು ಮತ್ತ್ಯಾವ ಹಣವನ್ನೂ ಮುಟ್ಟಿಲ್ಲ ಎಂದು ಮೊದಲು ಅವರು ಪ್ರಮಾಣ ಮಾಡಲಿ. ಆ ಮೇಲೆ ನಮ್ಮದು ನೋಡೋಣ. ಅವರು ಕರೆದ ಕೂಡಲೇ ನಾವೇಕೆ ಹೋಗಬೇಕು? ಎಂದು ಕೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.