ಮೈಸೂರು(Mysuru): ವಿಪ್ರ ಬ್ರಾಹ್ಮಣ ವೇದಿಕೆ(ವಿಬಿಎಫ್) ಅಸ್ತಿತ್ವಕ್ಕೆ ಬಂದಿದ್ದು, ವೇದಿಕೆಯಡಿ ಕಾವೇರಿ ವಾಹಿನಿಯ ನಿರ್ದೇಶಕರಾಗಿ ನಾಗರಾಜು ಪಡುಕೋಟೆ ನೇಮಕಗೊಂಡಿದ್ದಾರೆ.
ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳ ಅಧಿಕಾರ ಪದಗ್ರಹಣ ನಡೆಯಿತು.
ಉಪನಿರ್ದೇಶಕರಾಗಿ ಗಣೇಶ್ ಹಾಗೂ ಪ್ರಿಯಾ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ, ಉದ್ಯಮಿ ಡಿ.ಟಿ. ಪ್ರಕಾಶ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಎಲ್ಲ ಸಮಾಜಗಳ ವಿಶ್ವಾಸದೊಂದಿಗೆ ಸಮಾಜದಲ್ಲಿ ಬ್ರಾಹ್ಮಣ ಸಮುದಾಯದವರು ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ಡಿಎಫ್ ಆರ್ ಎಲ್ ನ ನಿವೃತ್ತ ವಿಜ್ಞಾನಿ ಡಾ. ವಿಭಾಕರ ಶರ್ಮ, ಚಿತ್ರ ನಿರ್ಮಾಪಕ ಮಧುಸೂಧನ್ ಹವಾಲ್ದಾರ್, ವಿಬಿಎಫ್ ನ ಅಧ್ಯಕ್ಷ ಕೆ.ಆರ್.ಜಯತೀರ್ಥ, ಉಪಾಧ್ಯಕ್ಷ ವಿಜಯರಾವ್, ಕಾರ್ಯದರ್ಶಿ ಗಣಪತಿ ಭಟ್, ಮುರಳೀಧರ್ ಕಳಸಾಪುರ ಮತ್ತಿತರರು ಹಾಜರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.