ಮೈಸೂರು(Mysuru): ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯು ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಜಿಲ್ಲಾಧ್ಯಕ್ಷೆ ಸವಿತಾ ಘಾಟ್ಕೆ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ಕ್ಷತ್ರಿಯ ಒಕ್ಕೂಟದ ವತಿಯಿಂದ ಪೌರಕಾರ್ಮಿಕರ ಜೊತೆ ಭಾರತ ಮಾತೆಯ ಅಖಂಡ ದೀಪ ಪ್ರಜ್ವಲನ ಹಾಗೂ ಪೌರಕಾರ್ಮಿಕರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ದೀಪ ಸಿಹಿ ಮೂಲಕ ಶುಭ ಕೋರಿ ಮಾತನಾಡಿದರು.
ಸಾವಿರಾರು ವರ್ಷಗಳಿಂದ ಈ ದೇಶದ ಮೇಲೆ ಅನೇಕರು ದಾಳಿ ನಡೆಸಿದ್ದಾರೆ. ಪ್ರಪಂಚದಲ್ಲಿ ಭಾರತದ ಮೇಲೆ ಆದಷ್ಟು ದಾಳಿಗಳು ಇನ್ಯಾವ ದೇಶಕ್ಕೂ ಆಗಿಲ್ಲ. ಜಗತ್ತಿನಲ್ಲಿ 45 ಸಂಸ್ಕೃತಿಗಳು ಇವೆ. ಆದರೆ ಇಂದು ಅದ್ಯಾವ ಸಂಸ್ಕೃತಿಗಳೂ ಉಳಿದಿಲ್ಲ. ಹಿಂದು ಸಂಸ್ಕೃತಿ ಉಳಿದೆ. ನಮ್ಮ ಮನೆಗಳಲ್ಲಿ, ಪರಂಪರೆ, ಆಚರಣೆಯನ್ನು ಕಾಪಾಡಿಕೊಂಡು ಪಾಲಿಸುತ್ತಿರುವುದರಿಂದ ಭಾರತ ದೇಶ ಜೀವಂತವಾಗಿದೆ. ಹಿಂದು ಸಂಸ್ಕೃತಿಯಲ್ಲಿ ಜೀವನ ಪದ್ದತಿಯಲ್ಲಿ ವಿವಿಧತೆ ಇದೆ. ಈ ಆಚಾರ ಪದ್ಧತಿಗಳಿಂದ ನಮ್ಮ ಸಂಸ್ಕೃತಿ ಭದ್ರವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಭಾಗ್ಯವತಿ, ವನಿತಾ, ಪ್ರೇಮಕುಮಾರಿ , ಪವನ್ , ಕದಂ, ರಿತೇಶ್, ಪೌರಕಾರ್ಮಿಕರಾದ ಪಲ್ಲವಿ , ಲಕ್ಷ್ಮಿ, ಮಂಜು , ಮನ್ನಮ್ಮ, ಪನ್ನಮ್ಮ, ಬನ್ನಮ್ಮ, ಲಕ್ಷ್ಮಿ, ಮಾದಮ್ಮ, ಮಂಜುಳ, ಪಲ್ಲವಿ, ನವೀನ್ ಕುಮಾರ್ ಹಾಗೂ ಇನ್ನಿತರರು ಹಾಜರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.