ವಿಜಯಪುರ(Vijayapura): ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲಿ ಇರುವ ಮನೆಯಲ್ಲಿ ಮಲಗಿದ್ದ ನಾಲ್ಕು ತಿಂಗಳ ಗರ್ಭಿಣೆಗೆ ವಿಷಕಾರಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ.
ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟ ನಾಲ್ಕು ತಿಂಗಳ ಗರ್ಭಿಣಿ.
ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿ ಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಹಾವು ಕಚ್ಚಿ ಗರ್ಭಿಣಿ ಮೃತಪಟ್ಟ ವಿಷಯ ತಿಳಿದ ನಂತರ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಹಾಗೂ ಗ್ರಾಮದ ಲೆಕ್ಕಾಧಿಕಾರಿ ಅನುಪಮಾ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಕಂದಾಯ ನಿರೀಕ್ಷಕರು ತಿಳಿಸಿದ್ದಾರೆ.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.