ಹಾಸನ(Hassan): ಮೊದಲನೇ ಮದುವೆಯಾಗಿರುವ ವಿಷಯ ಮುಚ್ಚಿ,ಟ್ಟು ಎರಡನೇ ವಿವಾಹ ಮಾಡಿಕೊಳ್ಳಲು ಸಿದ್ದನಾಗಿದ್ದ ವರನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರಿನ ಮಧುಸೂದನ್ ಎರಡನೇ ಮದುವೆಯಾಗಲು ಬಂದು ಸಿಕ್ಕಿಬಿದ್ದಿರುವ ವರ.
ಈತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಾಲ್ಕು ವರ್ಷಗಳ ಹಿಂದೆ ಲಕ್ಷ್ಮಿ( ಹೆಸರು ಬದಲಾಯಿಸಲಾಗಿದೆ) ಎಂಬುವರನ್ನು ಮದುವೆಯಾಗಿದ್ದ. ಆದರೆ ಸಂಸಾರಿಕ ಜೀವನದಲ್ಲಿ ಉಂಟಾದ ಜಗಳದಿಂದ ಇಬ್ಬರು ದೂರವಾಗಿದ್ದರು.
ಇದರಿಂದಾಗಿ ಕುಟುಂಬದ ಸದಸ್ಯರು ಈತನಿಗೆ ಎರಡನೇ ಮದುವೆ ಮಾಡಲು ನಿರ್ಧರಿಸಿದ್ದು, ತನ್ನ ಸಹೋದರಿಯರ ಸಹಾಯದಿಂದ ಹಾಸನ ಮೂಲದ ಯುವತಿಯನ್ನು ಕೈ ಹಿಡಿಯಲು ಮುಂದಾಗಿದ್ದ.
ಮಧುಸೂದನ್ ಎರಡನೇ ಮದುವೆಯಾಗುತ್ತಿರುವುದು ತಿಳಿದ ಮೊದಲ ಪತ್ನಿ ಸಾಮಾಜಿಕ ಜಾಲತಾಣಾಗಳ ಮೂಲಕ ಹಾಸನದ ವಿವಿಧ ಕಲ್ಯಾಣ ಮಂಟಪದ ದೂರವಾಣಿ ಸಂಖ್ಯೆ ಸಂಗ್ರಹಿಸಿ, ನಾಲ್ಕೈದು ಕಲ್ಯಾಣ ಮಂಟಪಗಳಿಗೆ ಕರೆ ಮಾಡಿ ಕೇಳಿದಾಗ ಹಾಸನದ ಎನ್’ಸಿಇ ಕಲ್ಯಾಣ ಮಂಟಪದಲ್ಲಿ ಈತನ ಮದುವೆ ನಡೆಯುತ್ತಿರುವುದು ಗೊತ್ತಾಗಿದೆ. ಕಲ್ಯಾಣ ಮಂಟಪದ ಮಾಲೀಕರಿಗೆ ವಿಚಾರ ತಿಳಿಸಿದ್ದು, ಕಲ್ಯಾಣ ಮಂಟಪದ ಮಾಲೀಕರು ಯುವತಿ ಮನೆಯವರಿಗೆ ವಿಷಯ ತಿಳಿಸಿ, ಮದುಮಗನನ್ನು ರೂಮ್ನಲ್ಲಿ ಕೂಡಿಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸಿದಾಗ ಮಧುಸೂದನ್ ಕಳ್ಳಾಟ ಬಯಲಾಗಿದೆ. ನಾನು 4 ವರ್ಷದ ಹಿಂದೆ ಮದುವೆಯಾಗಿದ್ದೆ. ಆದರೆ ನನ್ನೊಂದಿಗೆ ಮೊದಲ ಪತ್ನಿ ಸಂಸಾರಿಕ ಜೀವನ ನಡೆಸುತ್ತಿಲ್ಲ. ಇಬ್ಬರು ದೂರವಾಗಿದ್ದೇವೆ. ನಮ್ಮ ಕುಟುಂಬದ ಯೋಗ ಕ್ಷೇಮ ವಿಚಾರಿಸಲು ಯಾರು ಇಲ್ಲದ ಕಾರಣ ನಾನು ಎರಡನೇ ಮದುವೆಯಾಗಲು ನಿರ್ಧರಿಸಿದೆ. ಆಕೆ ವಿಚ್ಛೇದನಕ್ಕೆ ಒಪ್ಪುತ್ತಿಲ್ಲ ಮತ್ತು ನನ್ನ ಜೊತೆ ಸಂಸಾರ ಮಾಡಲು ನಿರಾಕರಿಸಿದ್ದಾರೆ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆ’ ಎಂದು ಆರೋಪಿ ಮಧುಸೂದನ್ ತಪ್ಪೊಪ್ಪಿಕೊಂಡಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.