ಮೈಸೂರು(Mysuru): ಎನ್.ಟಿ.ಎಂ.ಎಸ್ ಶಾಲೆ ಮುಚ್ಚಿಸಿ, ರಾಮಕೃಷ್ಣ ಆಶ್ರಮದ ಪರನಿಂತ ಡಿ.ಮಾದೇಗೌಡರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿರುವುದು ಖಂಡನೀಯ ಎಂದು ಮಾಜಿ ಮೇಯರ್ ಪುರುಷೋತ್ತಮ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಈ ಕೂಡಲೇ ಮಾದೇಗೌಡರ ಹೆಸರನ್ನು ಕೈ ಬಿಡಬೇಕು. ಇವರು ಕನ್ನಡ ನಾಡು ನುಡಿಗಾಗಿ ಇವರ ಕೊಡುಗೆ ಏನೂ ಇಲ್ಲ. ಈ ಕೂಡಲೇ ಇವರ ಹೆಸರನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಜೊತೆಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ರಾಮಕೃಷ್ಣ ಆಶ್ರಮವನ್ನೂ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಖಂಡನೀಯ. ರಾಮಕೃಷ್ಣ ಆಶ್ರಮದದಲ್ಲಿ ಮಹಿಳಾ ಶಿಕ್ಷಣಕ್ಕೆ ಅವಕಾಶ ಇಲ್ಲ.ಇಲ್ಲಿ ಲಿಂಗ ತಾರತಮ್ಯ ಮಾಡುತ್ತಾರೆ. ಸಾಕಷ್ಟು ಶುಲ್ಕ ಕಟ್ಟಿಸಿಕೊಂಡು ಶಿಕ್ಷಣ ನೀಡುತ್ತಾರೆ. ಇವರೇನು ಸಮಾಜಕ್ಕೆ ಬಿಟ್ಟಿ ಸೇವೆ ಏನೂ ಮಾಡುತ್ತಿಲ್ಲ. ಈ ಆಶ್ರಮದ ಕೊಡುಗೆ ನಾಡಿಗೆ ಏನೂ ಇಲ್ಲ. ಸರ್ಕಾರ ಈ ಆಶ್ರಮಕ್ಕೆ ಪ್ರಶಸ್ತಿ ಘೋಷಣೆ ಹೇಗೆ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.