ಮೈಸೂರು(Mysuru): ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪೌರ ಕಾರ್ಮಿಕ ಮಕ್ಕಳು ತಮ್ಮ ಪೋಷಕರ ವೃತ್ತಿಯನ್ನೇ ಅನುಸರಿಸದೆ ಅದರಿಂದ ಹೊರಬರುವಂತೆ ಮಾಡಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ಹಿನ್ನೆಲೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ ಕೋಟೆ ಶಿವಣ್ಣ ತಿಳಿಸಿದರು.
ನಗರದ ಸರಸ್ವತಿಪುರಂ ಬಳಿ ಇರುವ ಕುದುರೆಮಾಳ ಶಾಲೆಗೆ ಭೇಟಿ ನೀಡಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ, ಮಾತನಾಡಿ ಶಾಲೆಯ ಕೊಠಡಿ, ಶೌಚಾಲಯ, ಕಟ್ಟಡವನ್ನ ವೀಕ್ಷಣೆ ಮಾಡಿ ಸರ್ಕಾರ ಇಂಥ ಮಕ್ಕಳ ಮತ್ತು ಈ ತಳ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನ ಕೈಗೊಂಡಿದೆ. ಅದರಲ್ಲೂ ಬೊಮ್ಮಾಯಿಯವರ ಸರ್ಕಾರ ಬಹಳ ಮುತುವರ್ಜಿ ವಹಿಸುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಎಂದು ತಿಳಿಸಿದರು.
ಪೌರ ಕಾರ್ಮಿಕರ ಜೊತೆ ಸಮಾಲೋಚನೆ ನಡೆಸಿದ ಅಧ್ಯಕ್ಷರು ಸರ್ಕಾರಿ ಸೌಲಭ್ಯ ಸವಲತ್ತುಗಳು ತಲುಪುತ್ತಿದೆಯಾ ಎಂದು ಅವರ ಸಮಸ್ಯೆಗಳನ್ನು ಆಲಿಸಿದರು. ಪೌರ ಕಾರ್ಮಿಕರ ಶಾಲೆಯ ಅವ್ಯವಸ್ಥೆ ಕಂಡು ಅಸಮಧಾನ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರಾದ ರೂಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.