ಮೈಸೂರು(Mysuru): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಇಲಾಖೆಯ ವತಿಯಿಂದ ನ.5 ರಂದು 220/66/11 ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ವಿದ್ಯಾವಿಕಾಸ್ ಫೀಡರ್ನಲ್ಲಿ ಹಾಗೂ 66/11 ಕೆ.ವಿ ಸೌತ್ ಹಾಗೂ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಆರ್.ಟಿ.ಓ ಮತ್ತು ಅಗ್ರಹಾರ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ. ಆದುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
ವಿದ್ಯಾವಿಕಾಸ್ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:
ಬಲ್ಲಾಳ ವೃತ್ತ, ಚಾಮುಂಡಿಪುರಂ, ಆರ್.ಟಿ.ಓ. ಆಫೀಸ್, ಚಾಮರಾಜಮೊಹಲ್ಲಾ, ಜೈನ್ ಭವನ್, ಬೆಸ್ತರಕೇರಿ, ಡಾ|| ವಿಷ್ಣುವರ್ಧನ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.
ಆರ್.ಟಿ.ಓ ಹಾಗೂ ಅಗ್ರಹಾರ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:
ಜಂತಗಳ್ಳಿ, ಮೋಸಂಬಾಯನಹಳ್ಳಿ, ಸಜ್ಜೆಹುಂಡಿ, ನಿರ್ಮಾಣ್ ಪ್ರಮೋಟರ್ಸ್, ಬಸವೇಶ್ವರ ಬಡಾವಣೆ, ವಾಜಮಂಗಲ, ವರುಣಾ, ದಂಡಿಕೆರೆ, ಮೆಲ್ಲಹಳ್ಳಿ, ಶಿವಪುರ, ಲಕ್ಷ್ಮಿಪುರ, ಹಲಗಯ್ಯನಹುಂಡಿ ಮೇದರ್ ಕೇರಿ, ಚಾಮುಂಡಿಪುರಂ 01 ರಿಂದ 15ನೇ ಕ್ರಾಸ್, ವಿದ್ಯಾರಣ್ಯಪುರಂ, ರಾಮಾನುಜ ರಸ್ತೆ, 01 ರಿಂದ 19ನೇ ಕ್ರಾಸ್, ಅಗ್ರಹಾರ, ಸುಣ್ಣದಕೇರಿ, ಹುಲ್ಲಿನ ಬೀದಿ, ಹೊಸಬಂಡಿಕೇರಿ, ಬಸವೇಶ್ವರ ರಸ್ತೆ 01 ರಿಂದ 14ನೇ ಕ್ರಾಸ್, ತ್ಯಾಗರಾಜ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10:00 ರಿಂದ ಸಂಜೆ 05:30 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನ.ರಾ. ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.