ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚಾಮರಾಜನಗರ: ಜಿಲ್ಲೆಯನ್ನಾಗಿ ಘೋಷಿಸಲು ಶ್ರಮವಹಿಸಿದ ಕನ್ನಡ ಚಳವಳಿಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ಕನ್ನಡಪರ ಹೋರಾಟಗಾರರು ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದರು.
ಚಾಮರಾಜೇಶ್ವರ ದೇವಾಲಯದಿಂದ ಜಿಲ್ಲಾಡಳಿತ ಭವನದ ತನಕ ಜಾನಪದ ಕಲಾತಂಡಗಳು, ಕನ್ನಡ ಧ್ವಜಗಳ ಜೊತೆಗೆ ಬೆಳ್ಳಿ ರಥದಲ್ಲಿ ವಾಟಾಳ್ ನಾಗರಾಜ್ ಅವರನ್ನು ಮೆರವಣಿಗೆ ಮಾಡುವ ಮೂಲಕ ಕನ್ನಡಪರ ಸಂಘಟನೆಗಳು ಇಂದು ಬೆಳ್ಳಿಹಬ್ಬ ಆಚರಿಸಿದರು.
ಆ.15 ಕ್ಕೆ ಚಾಮರಾಜನಗರ ಜಿಲ್ಲೆಯಾಗಿ 25 ವರ್ಷಗಳು ಕಳೆದಿದ್ದು 3 ತಿಂಗಳುಗಳಾದರೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಆಗಲಿ ರಜತ ಮಹೋತ್ಸವ ಆಚರಣೆ ಮಾಡಿಲ್ಲ. ಹೀಗಾಗಿ ಕನ್ನಡಪರ ಸಂಘಟನೆಗಳೇ ಇಂದು ಬೆಳ್ಳಿ ಹಬ್ಬ ಆಚರಿಸಿ ಗಮನ ಸೆಳೆದಿದ್ದಾರೆ.
ಕತ್ತೆ, ಕುದುರೆ, ಎಮ್ಮೆ, ಗೋಣಿ ಚೀಲ, ಛತ್ರಿ ಹೀಗೆ ತರಹವಾರಿ ಅವತಾರದಲ್ಲಿ ಪ್ರತಿಭಟಿಸುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಬೆಳ್ಳಿರಥದಲ್ಲಿ ಕೂರಿಸಿ ಕನ್ನಡಪರ ಸಂಘಟನೆಗಳು ಹೃದಯಸ್ಪರ್ಶಿಯಾಗಿ ಅಭಿನಂದಿಸಿದೆ.