ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಸಾಹಿತಿ ಎಸ್.ಎಲ್ ಭೈರಪ್ಪ ಸೇರಿ ಮೂವರಿಗೆ ಮೈಸೂರು ವಿವಿ ಭಾರತ ರತ್ನ ಶತಮಾನೋತ್ಸವ ಪದವಿಯನ್ನು ನೀಡಲು ತಜ್ಞರ ಸಮಿತಿ ನಿರ್ಧರಿಸಿದೆ.
ಮೈಸೂರು ವಿಶ್ವವಿದ್ಯಾನಿಲಯವು 2016ರಲ್ಲಿ ಶತಮಾನೋತ್ಸವವನ್ನು ಆಚರಿಸಿಕೊಂಡಿದ್ದು, ಇದರ ಸವಿನೆನಪಿಗಾಗಿ ಮೈಸೂರು ವಿಶ್ವವಿದ್ಯಾನಿಲಯವು ಶತಮಾನೋತ್ಸವ ವರ್ಷದಿಂದ ಮೈಸೂರು ವಿಶ್ವವಿದ್ಯಾನಿಲಯ ಭಾರತ ರತ್ನ ಶತಮಾನೋತ್ಸವ ಪದವಿಯನ್ನು ನೀಡುತ್ತಿದೆ.
ಯಾರಿಗೆ ಶತಮಾನೋತ್ಸವ ಪದವಿ ?
ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ. ಎಸ್.ಎಲ್. ಭೈರಪ್ಪ ಅವರಿಗೆ ಭಾರತ ರತ್ನ ಡಾ. ಎಸ್. ರಾಧಾಕೃಷ್ಣನ್ ಸಾಮಾಜಿಕ ವಿಜ್ಞಾನ ಶತಮಾನೋತ್ಸವ ಪದವಿ.
ಬೆಂಗಳೂರಿನ ಐಐಐಟಿ ಸಂಸ್ಥಾಪಕ ನಿರ್ದೇಶಕ ಪ್ರೊ. ಎಸ್. ಸಡಗೋಪನ್ ಅವರಿಗೆ ಸರ್ ಎಂ. ವಿಶ್ವೇಶ್ವರಯ್ಯ ನಾವೀನ್ಯ ತಂತ್ರಜ್ಞಾನ ಶತಮಾನೋತ್ಸವ ಪದವಿ.
ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ, ಕೆ.ಎಸ್. ರಂಗಪ್ಪ ಅವರಿಗೆ ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್ ವಿಜ್ಞಾನ ಶತಮಾನೋತ್ಸವ ಪದವಿ ನೀಡಲಾಗುವುದು.