ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ₹15,233 ಕೋಟಿ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
ಇದರಂತೆ ₹2,917 ಕೋಟಿ ವೆಚ್ಚದ ಒಎನ್’ಜಿಸಿಯ ಯು-ಫೀಲ್ಡ್ ಆನ್’ಶೋರ್ ಡೀಪ್ ವಾಟರ್ ಬ್ಲಾಕ್ ಯೋಜನೆಯನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು.
ಆಂಧ್ರಪ್ರದೇಶ ಯೂನಿವರ್ಸಿಟಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಯೋಜನೆಗಳನ್ನು ವರ್ಚುವಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಬಿಶ್ವಭೂಷಣ ಹರಿಚಂದನ್, ಮುಖ್ಯಮಂತ್ರಿ ವೈ.ಎಸ್. ಜಗನಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
₹3,778 ಕೋಟಿ ವೆಚ್ಚದಲ್ಲಿ ಆರು ಪಥದ ಗ್ರೀನ್’ಪೀಲ್ಡ್ ರಾಯ್’ಪುರ-ವಿಶಾಖಪಟ್ಟಣಂ ಆರ್ಥಿಕ ಕಾರಿಡಾರ್’ನ ಆಂಧ್ರಪ್ರದೇಶದ ವಿಭಾಗಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಪ್ರಧಾನಿಯವರು ಶ್ರೀಕಾಕುಳಂ-ಗಣಪತಿ ಕಾರಿಡಾರ್ನ ಭಾಗವಾಗಿ ₹200 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಎನ್’ಎಚ್-326ಎ ನರಸನ್ನಪೇಟೆ-ಪಥಪಟ್ಟಣಂ ವಿಭಾಗವನ್ನು ಉದ್ಘಾಟಿಸಿದರು.